ಕಾಯರ್ತೋಡಿ :ಅಪಾಯಕಾರಿ ಮರ ತೆರವು

August 15, 2019
6:38 PM

ಸುಳ್ಯ:-ಸುಳ್ಯ ನಗರದ ಕಾಯರ್ತೋಡಿ ಎಂಬಲ್ಲಿ ಮೇದಪ್ಪ ಗೌಡ ಎಂಬವರ ಮನೆಗೆ ಗುಡ್ಡಜರಿದು ಅವರ ಮನೆಗೆ ಬೀಳುವಸ್ಥಿತಿಯಲ್ಲಿದ್ದ ಅಪಾಯಕಾರಿ ಮರವನ್ನು ಸುಳ್ಯ ತಹಶೀಲ್ದಾರ್ ಕುಂಞ್ ಅಹಮ್ಮದ್ ರವರ ನೇತೃತ್ವದ ಸುಳ್ಯ ಗೃಹರಕ್ಷಕದಳದ ಪ್ರವಾಹರಕ್ಷಣಾ ತಂಡ ಸ್ಥಳಕ್ಕೆ ತೆರಳಿ ಅಪಾಯಕಾರಿ ಮರವನ್ನು ತೆರವುಗೊಳಿಸುವ ಮೂಲಕ ಸಂಭಾವ್ಯ ಅಪಾಯವನ್ನು ತಪ್ಪಿಸಿದ್ದಾರೆ.

ಮರತೆ ರವು ಕಾರ್ಯದಲ್ಲಿ ಸುಳ್ಯ ಗೃಹರಕ್ಷಕದಳದ ಪ್ರವಾಹರಕ್ಷಣಾ ತಂಡದ ಮುಖ್ಯಸ್ಥ ಅಬ್ದುಲ್ ಗಫೂರ್, ಜಿ.ಶ್ರೀಧರ, ನಿತೀನ್ ಕುಮಾರ್, ಲಿಖೀನ್ ಕುಮಾರ್, ಶಿವಪ್ರಸಾದ್ ಭಾಗವಹಿಸಿದರು ಹಾಗೂ ನಗರಸಭಾ ಸದಸ್ಯರಾದ ಪ್ರವಿತಾ ಸ್ಥಳಿಯರಾದ ಪ್ರಶಾಂತ್ ಕಾಯರ್ತೋಡಿ ಸಹಕರಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯವೇ ದೊಡ್ಡ ಶಕ್ತಿಮೂಲ
August 19, 2026
8:42 PM
by: ದ ರೂರಲ್ ಮಿರರ್.ಕಾಂ
ಎಲ್ ನಿನೋ ಆತಂಕದ ನಡುವೆಯೂ ಖಾರಿಫ್ ಬಿತ್ತನೆ 1,000 ಲಕ್ಷ ಹೆಕ್ಟೇರ್ ದಾಟಿದೆ
August 19, 2026
6:48 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 19-08-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಮುಂಗಾರು ಏಕೆ ದುರ್ಬಲವಾಗಿದೆ?
August 19, 2026
2:02 PM
by: ಸಾಯಿಶೇಖರ್ ಕರಿಕಳ
ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ
August 19, 2026
8:05 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror