ಸುಳ್ಯ:-ಸುಳ್ಯ ನಗರದ ಕಾಯರ್ತೋಡಿ ಎಂಬಲ್ಲಿ ಮೇದಪ್ಪ ಗೌಡ ಎಂಬವರ ಮನೆಗೆ ಗುಡ್ಡಜರಿದು ಅವರ ಮನೆಗೆ ಬೀಳುವಸ್ಥಿತಿಯಲ್ಲಿದ್ದ ಅಪಾಯಕಾರಿ ಮರವನ್ನು ಸುಳ್ಯ ತಹಶೀಲ್ದಾರ್ ಕುಂಞ್ ಅಹಮ್ಮದ್ ರವರ ನೇತೃತ್ವದ ಸುಳ್ಯ ಗೃಹರಕ್ಷಕದಳದ ಪ್ರವಾಹರಕ್ಷಣಾ ತಂಡ ಸ್ಥಳಕ್ಕೆ ತೆರಳಿ ಅಪಾಯಕಾರಿ ಮರವನ್ನು ತೆರವುಗೊಳಿಸುವ ಮೂಲಕ ಸಂಭಾವ್ಯ ಅಪಾಯವನ್ನು ತಪ್ಪಿಸಿದ್ದಾರೆ.
ಮರತೆ ರವು ಕಾರ್ಯದಲ್ಲಿ ಸುಳ್ಯ ಗೃಹರಕ್ಷಕದಳದ ಪ್ರವಾಹರಕ್ಷಣಾ ತಂಡದ ಮುಖ್ಯಸ್ಥ ಅಬ್ದುಲ್ ಗಫೂರ್, ಜಿ.ಶ್ರೀಧರ, ನಿತೀನ್ ಕುಮಾರ್, ಲಿಖೀನ್ ಕುಮಾರ್, ಶಿವಪ್ರಸಾದ್ ಭಾಗವಹಿಸಿದರು ಹಾಗೂ ನಗರಸಭಾ ಸದಸ್ಯರಾದ ಪ್ರವಿತಾ ಸ್ಥಳಿಯರಾದ ಪ್ರಶಾಂತ್ ಕಾಯರ್ತೋಡಿ ಸಹಕರಿಸಿದರು.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…