ಸುಳ್ಯ:-ಸುಳ್ಯ ನಗರದ ಕಾಯರ್ತೋಡಿ ಎಂಬಲ್ಲಿ ಮೇದಪ್ಪ ಗೌಡ ಎಂಬವರ ಮನೆಗೆ ಗುಡ್ಡಜರಿದು ಅವರ ಮನೆಗೆ ಬೀಳುವಸ್ಥಿತಿಯಲ್ಲಿದ್ದ ಅಪಾಯಕಾರಿ ಮರವನ್ನು ಸುಳ್ಯ ತಹಶೀಲ್ದಾರ್ ಕುಂಞ್ ಅಹಮ್ಮದ್ ರವರ ನೇತೃತ್ವದ ಸುಳ್ಯ ಗೃಹರಕ್ಷಕದಳದ ಪ್ರವಾಹರಕ್ಷಣಾ ತಂಡ ಸ್ಥಳಕ್ಕೆ ತೆರಳಿ ಅಪಾಯಕಾರಿ ಮರವನ್ನು ತೆರವುಗೊಳಿಸುವ ಮೂಲಕ ಸಂಭಾವ್ಯ ಅಪಾಯವನ್ನು ತಪ್ಪಿಸಿದ್ದಾರೆ.
ಮರತೆ ರವು ಕಾರ್ಯದಲ್ಲಿ ಸುಳ್ಯ ಗೃಹರಕ್ಷಕದಳದ ಪ್ರವಾಹರಕ್ಷಣಾ ತಂಡದ ಮುಖ್ಯಸ್ಥ ಅಬ್ದುಲ್ ಗಫೂರ್, ಜಿ.ಶ್ರೀಧರ, ನಿತೀನ್ ಕುಮಾರ್, ಲಿಖೀನ್ ಕುಮಾರ್, ಶಿವಪ್ರಸಾದ್ ಭಾಗವಹಿಸಿದರು ಹಾಗೂ ನಗರಸಭಾ ಸದಸ್ಯರಾದ ಪ್ರವಿತಾ ಸ್ಥಳಿಯರಾದ ಪ್ರಶಾಂತ್ ಕಾಯರ್ತೋಡಿ ಸಹಕರಿಸಿದರು.
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…