ಸುಳ್ಯ: ಸುಳ್ಯ ಗೃಹರಕ್ಷಕದಳದ ಪ್ರವಾಹ ರಕ್ಷಣಾ ತಂಡಕ್ಕೆ ಸಾಮಾಗ್ರಿಗಳನ್ನು ವಿತರಿಸಲಾಯಿತು. ತಾಲೂಕು ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಸಾಮಾಗ್ರಿಗಳನ್ನು ವಿತರಿಸಿದರು.
ಲಾಡರ್,ಕತ್ತಿ,ಗರಗಸ,ಮರಕತ್ತರಿಸುವ ಯಂತ್ರ, ರೈನ್ ಕೋಟ್,ಛತ್ರಿ, ಹಾರೇ, ಹಾಗೂ ಇತರ ರಕ್ಷಣಾ ಕಾರ್ಯಕ್ಕೆ ಬೇಕಾದ ಅಗತ್ಯ ವಸ್ತುಗಳನ್ನು ವಿತರಿಸಲಾಯಿತು. ಗೃಹ ರಕ್ಷಕ ದಳದ ಪ್ರವಾಹ ರಕ್ಷಣಾ ತಂಡದ ಸಿಬ್ಬಂದಿ ಕೆ.ಅಬ್ದುಲ್ ಗಫೂರ್ ವಸ್ತುಗಳನ್ನು ಸ್ವೀಕರಿಸಿದರು.
ಈ ಸಂಧರ್ಭದಲ್ಲಿ ಉಪ ತಹಶೀಲ್ದಾರ್ ದೀಪಕ್, ಸರಸ್ವತಿ ಮತ್ತು ಇತರ ತಾಲೂಕು ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…