ಸುಳ್ಯ: ಸುಳ್ಯ ನಗರದ ಕೇರ್ಪಳ ಎಂಬಲ್ಲಿ ಸುಮಾರು ಮೂರು ಮನೆಗಳಿಗೆ ಬೀಳುವಸ್ಥಿತಿಯಲ್ಲಿದ್ದ ಅಪಾಯಕಾರಿ ಮರವನ್ನು ಸುಳ್ಯ ತಹಶೀಲ್ದಾರ್ ಕುಂಞೆ ಅಹಮ್ಮದ್ ಅವರ ನೇತೃತ್ವದ ಸುಳ್ಯ ಗೃಹರಕ್ಷಕದಳದ ಪ್ರವಾಹರಕ್ಷಣಾ ತಂಡ ಸ್ಥಳಕ್ಕೆ ತೆರಳಿ ಅಪಾಯಕಾರಿ ಮರವನ್ನು ತೆರವುಗೊಳಿಸುವ ಮೂಲಕ ಸಂಭಾವ್ಯ ಅಪಾಯವನ್ನು ತಪ್ಪಿಸಿದ್ದಾರೆ.
ಮರತೆರವು ಕಾರ್ಯದಲ್ಲಿ ಸುಳ್ಯ ಗೃಹರಕ್ಷಕದಳದ ಪ್ರವಾಹರಕ್ಷಣಾ ತಂಡದ ಮುಖ್ಯಸ್ಥ ಅಬ್ದುಲ್ ಗಫೂರ್, ಜಿ.ಶ್ರೀಧರ, ನಿತೀನ್ ಕುಮಾರ್, ಲಿಖೀನ್ ಕುಮಾರ್, ಗೊಪಾಲ.ಕೆ,ಶಿವಪ್ರಸಾದ್ ಭಾಗವಹಿಸಿದರು ಹಾಗೂ ಸುಳ್ಯ ನಗರಸಭಾ ಸದಸ್ಯರಾದ ರಿಯಾಝ್ ಹಾಗೂ ಮೇಸ್ಕಾಂ ಸಿಬ್ಬಂದಿ ಸ್ಥಳದಲ್ಲಿ ನಿಂತು ಸಹಕರಿಸಿದರು.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…