ಸುಳ್ಯ: ಸುಳ್ಯ ನಗರದ ಕೇರ್ಪಳ ಎಂಬಲ್ಲಿ ಸುಮಾರು ಮೂರು ಮನೆಗಳಿಗೆ ಬೀಳುವಸ್ಥಿತಿಯಲ್ಲಿದ್ದ ಅಪಾಯಕಾರಿ ಮರವನ್ನು ಸುಳ್ಯ ತಹಶೀಲ್ದಾರ್ ಕುಂಞೆ ಅಹಮ್ಮದ್ ಅವರ ನೇತೃತ್ವದ ಸುಳ್ಯ ಗೃಹರಕ್ಷಕದಳದ ಪ್ರವಾಹರಕ್ಷಣಾ ತಂಡ ಸ್ಥಳಕ್ಕೆ ತೆರಳಿ ಅಪಾಯಕಾರಿ ಮರವನ್ನು ತೆರವುಗೊಳಿಸುವ ಮೂಲಕ ಸಂಭಾವ್ಯ ಅಪಾಯವನ್ನು ತಪ್ಪಿಸಿದ್ದಾರೆ.
ಮರತೆರವು ಕಾರ್ಯದಲ್ಲಿ ಸುಳ್ಯ ಗೃಹರಕ್ಷಕದಳದ ಪ್ರವಾಹರಕ್ಷಣಾ ತಂಡದ ಮುಖ್ಯಸ್ಥ ಅಬ್ದುಲ್ ಗಫೂರ್, ಜಿ.ಶ್ರೀಧರ, ನಿತೀನ್ ಕುಮಾರ್, ಲಿಖೀನ್ ಕುಮಾರ್, ಗೊಪಾಲ.ಕೆ,ಶಿವಪ್ರಸಾದ್ ಭಾಗವಹಿಸಿದರು ಹಾಗೂ ಸುಳ್ಯ ನಗರಸಭಾ ಸದಸ್ಯರಾದ ರಿಯಾಝ್ ಹಾಗೂ ಮೇಸ್ಕಾಂ ಸಿಬ್ಬಂದಿ ಸ್ಥಳದಲ್ಲಿ ನಿಂತು ಸಹಕರಿಸಿದರು.
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…
ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…
ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…
ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…
ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…
ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…