ಸುಳ್ಯ: ಸುಳ್ಯ ನಗರದ ಕೇರ್ಪಳ ಎಂಬಲ್ಲಿ ಸುಮಾರು ಮೂರು ಮನೆಗಳಿಗೆ ಬೀಳುವಸ್ಥಿತಿಯಲ್ಲಿದ್ದ ಅಪಾಯಕಾರಿ ಮರವನ್ನು ಸುಳ್ಯ ತಹಶೀಲ್ದಾರ್ ಕುಂಞೆ ಅಹಮ್ಮದ್ ಅವರ ನೇತೃತ್ವದ ಸುಳ್ಯ ಗೃಹರಕ್ಷಕದಳದ ಪ್ರವಾಹರಕ್ಷಣಾ ತಂಡ ಸ್ಥಳಕ್ಕೆ ತೆರಳಿ ಅಪಾಯಕಾರಿ ಮರವನ್ನು ತೆರವುಗೊಳಿಸುವ ಮೂಲಕ ಸಂಭಾವ್ಯ ಅಪಾಯವನ್ನು ತಪ್ಪಿಸಿದ್ದಾರೆ.
ಮರತೆರವು ಕಾರ್ಯದಲ್ಲಿ ಸುಳ್ಯ ಗೃಹರಕ್ಷಕದಳದ ಪ್ರವಾಹರಕ್ಷಣಾ ತಂಡದ ಮುಖ್ಯಸ್ಥ ಅಬ್ದುಲ್ ಗಫೂರ್, ಜಿ.ಶ್ರೀಧರ, ನಿತೀನ್ ಕುಮಾರ್, ಲಿಖೀನ್ ಕುಮಾರ್, ಗೊಪಾಲ.ಕೆ,ಶಿವಪ್ರಸಾದ್ ಭಾಗವಹಿಸಿದರು ಹಾಗೂ ಸುಳ್ಯ ನಗರಸಭಾ ಸದಸ್ಯರಾದ ರಿಯಾಝ್ ಹಾಗೂ ಮೇಸ್ಕಾಂ ಸಿಬ್ಬಂದಿ ಸ್ಥಳದಲ್ಲಿ ನಿಂತು ಸಹಕರಿಸಿದರು.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…