ಧಾರ್ಮಿಕ

ಸುಳ್ಯ ಚೆನ್ನಕೇಶವನಿಗೆ ವೈಭವದ ರಥೋತ್ಸವ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ಶನಿವಾರ ರಾತ್ರಿ ಶ್ರೀ ಚೆನ್ನಕೇಶವ ದೇವರ ವೈಭವದ ರಥೋತ್ಸವ ನಡೆಯಿತು. ಸಾವಿರಾರು ಮಂದಿ ಭಕ್ತರ ಕಂಠದಿಂದ ಹೊರ ಹೊಮ್ಮಿದ ಚೆನ್ನಕೇಶವನಿಗೆ ಗೋವಿಂದ.. ಗೋವಿಂದ ಜಯ ಘೋಷದ ಮಧ್ಯೆ ರಥೋತ್ಸವ ನಡೆಯಿತು.

Advertisement
Advertisement

ದೇವಸ್ಥಾನಕ್ಕೆ ಕಲ್ಕುಡ ಭಂಡಾರ ಆಗಮಿಸಿದ ಬಳಿಕ ವಿಶೇಷ ಪೂಜೆ ಮತ್ತು ಉತ್ಸವ ಬಲಿ ನಡೆದು ಚೆನ್ನಕೇಶವ ದೇವರನ್ನು ರಥದಲ್ಲಿ ಕುಳ್ಳಿರಿಸಲಾಯಿತು. ರಥದಲ್ಲಿ ವಿಶೇಷ ಪೂಜೆಯ ಬಳಿಕ ರಥವು ರಥಬೀದಿಯಲ್ಲಿ ಸಾಗಿತು. ಕಲ್ಕುಡ ದೈವ ಮತ್ತು ಕಾನತ್ತಿಲ ದೈವದ ಕೋಲಗಳು ರಥೋತ್ಸವದ ಜೊತೆಯಲ್ಲಿ ಆಗಮಿಸಿತು. ಸಾವಿರಾರು ಭಕ್ತರ ಮುಗಿಲು ಮುಟ್ಟಿದ ಉದ್ಘಾರದ ಮಧ್ಯೆ ರಥಬೀದಿಯಲ್ಲಿ ಸಾಗಿ ಬಂದ ರಥವು ಮುಖ್ಯ ರಸ್ತೆಯ ದ್ವಾರದ ಬಳಿಯ ಕಟ್ಟೆಯ ಬಳಿಗೆ ಆಗಮಿಸಿತು.

ಚೆನ್ನಕೇಶವ ದೇವರನ್ನು ರಥದಿಂದ ಇಳಿಸಿ ಶೃಂಗರಿಸಿದ್ದ ಕಟ್ಟೆಯಲ್ಲಿ ಕುಳ್ಳಿರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ಪೂಜೆ ನಡೆದು ಪ್ರಸಾದ ವಿತರಿಸಿದ ಬಳಿಕ ದೇವರು ರಥದಲ್ಲಿ ದೇವಾಲಯಕ್ಕೆ ಹಿಂತಿರುಗಿತು.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಶಿ ಆದಿತ್ಯ ಯೋಗ, ಈ 5 ರಾಶಿಗೆ ಬೇಡವೆಂದರೂ ಲಾಭ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490  

3 hours ago

ಪ್ರವಾಸಿಗರು ಚಾರಣ, ನದಿ ತೀರ ಹೋಗದಂತೆ  ಸೂಚನೆ

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…

15 hours ago

ಕೇರಳದಾದ್ಯಂತ ತೀವ್ರಗೊಂಡ ನೈಋತ್ಯ ಮಾನ್ಸೂನ್ | ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆ | ಆಲುವಾ ಶಿವ ದೇವಾಲಯದಲ್ಲಿ ನೀರು |

ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…

1 day ago

ಹವಾಮಾನ ವರದಿ | 27-05-2025 | ಜೂ.3 ರವರೆಗೂ ಮಳೆ | ಮೇ.28 ರಿಂದ ಮತ್ತೆ ಮಳೆ ಚುರುಕು | ಮಳೆಯ ತೀವ್ರತೆ ಕಡಿಮೆ |

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…

1 day ago

ಭಾರತದಲ್ಲಿ ಅಡಿಕೆಯ ಬಳಕೆ ಹೇಗೆ..? ಯಾವುದೆಲ್ಲಾ ವಿಭಾಗಗಳು ಇವೆ..? ಮಾರುಕಟ್ಟೆ ಹೇಗೆ..?

ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…

1 day ago

ಮಲೆನಾಡು-ಕರಾವಳಿ ಜಿಲ್ಲೆಯಲ್ಲಿ ಇಂದೂ ಮಳೆ | ರೆಡ್ ಎಲರ್ಟ್

ಮುಂಗಾರು ಮಳೆಯ ಅಬ್ಬರ ಮುಂದುವರಿದಿದೆ. ಇಂದು  ರಾಜ್ಯದಾದ್ಯಂತ ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ…

1 day ago