ಸುದ್ದಿಗಳು

ಸುಳ್ಯ ಜೇಸಿ ಸಪ್ತಾಹ ಸಮಾರೋಪ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ:ಸುಳ್ಯ ಜೇಸೀ ಸಪ್ತಾಹ ಸಮಾರೋಪ ಮತ್ತು ಕುಟುಂಬ ಸಮ್ಮಿಲನ ಕಾರ್ಯಕ್ರಮ ಎಪಿಎಂಸಿ ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಧನಂಜಯ ಮದುವೆಗದ್ದೆ ಯವರಿಗೆ ಕಮಲಪತ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Advertisement

ಪಯಸ್ವಿನಿಶ್ರೀ ಪ್ರಶಸ್ತಿಯನ್ನು ರುಕ್ಮಯದಾಸ್, ಮೌನಸಾಧಕ ಪ್ರಶಸ್ತಿಯನ್ನು ಇಬ್ರಾಹಿಮ್ ಸೀಫುಡ್, ಕಲಾಶ್ರೀ ಪ್ರಶಸ್ತಿಯನ್ನು ಜಯರಾಮ ಬೊಳಿಯಮಜಲು ಅವರಿಗೆ ನೀಡಲಾಯಿತು. ಜೆಸಿಐ ವಲಯಾಧ್ಯಕ್ಷ ಅಶೋಕ್ ಚೂಂತಾರು, ಸುಳ್ಯ ಪಯಸ್ವಿನಿ ಘಟಕಾಧ್ಯಕ್ಷ ತೀರ್ಥವರ್ಣ ಬಳ್ಳಡ್ಕ, ನಿಕಟ ಪೂರ್ವದ್ಯಕ್ಷ , ಚಂದ್ರಶೇಖರ ಕೆ, ಕಾರ್ಯದರ್ಶಿ ಗುರುರಾಜ ಅಜ್ಜಾವರ, ವಲಯಾಧಿಕಾರಿ ಮನಮೋಹನ್ ಬಳ್ಳಡ್ಕ, ದಿನೇಶ್ ಮಡಪ್ಪಾಡಿ, ದಾಮೋದರ ಕಣಜಾಲು, ಶೋಭಾ ಅಶೋಕ್, ಜೇಸಿರೆಟ್ ಅಧ್ಯಕ್ಷೆ ಶ್ರುತಿ ಬಳ್ಳಡ್ಕ, ಸಪ್ತಾಹ ನಿರ್ದೇಶಕ ಬಶೀರ್ ಯು.ಪಿ, ಕಾರ್ಯಕ್ರಮ ನಿರ್ದೇಶಕ ದೇವರಾಜ್ ಕುದ್ಪಾಜೆ, ಮರಿಯಾ ಜ್ಯೋತಿ, ಮಾಜಿ ಅಧ್ಯಕ್ಷರಾದ ದೇವಿ ಪ್ರಸಾದ್ ಕುದ್ಪಾಜೆ, ಸೀತಾರಾಮ ಕೇವಳ, ದಿನೇಶ್ ಅಂಬೆಕಲ್ಲು, ಭೀಮರಾವ್ ವಾಷ್ಠರ್, ಸದಾನಂದ ಜಾಕೆ, ಜಯಪ್ರಕಾಶ್ ಕೆ, ಪ್ರಸಾದ್ ಕೆಮ್ಮಿಂಜೆ, ಅಬ್ದುಲ್ಲಾ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವ್ಯಾಪಾರದಲ್ಲಿ ಈ ರಾಶಿಯವರಿಗೆ ಗಳಿಕೆಯ ಬದಲು ಖರ್ಚು ಹೆಚ್ಚಾಗುವ ಸೂಚನೆ

ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…

2 hours ago

ಭೂಮಿಗೆ ಗಗನಯಾತ್ರಿ ಶುಭಾಂಶು ಶುಕ್ಲಾ ಮರುಯಾನ | ಕ್ಯಾಲಿಫೋರ್ನಿಯಾದ ಕಡಲತೀರದಲ್ಲಿ ಇಳಿಯಲಿರುವ ನೌಕೆ

ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು…

10 hours ago

ಬದುಕು ಪುರಾಣ | ಮನವನ್ನು ಚುಚ್ಚುವ ಅಳಿಲು

ಸಾಮಾಜಿಕ ವ್ಯವಸ್ಥೆಯಲ್ಲಿ ‘ಸೇವೆ’ಗೆ ಮೌಲ್ಯ ನಿರ್ಧರಿಸಲು ಕಷ್ಟಸಾಧ್ಯ. ಆತ್ಮಾರ್ಥ ಸೇವೆಗಳು ಸದ್ದಾಗುವುದಿಲ್ಲ. ಫಕ್ಕನೆ…

10 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಧಾತ್ರಿ ಕೆ ರಾವ್

ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…

1 day ago