ಸುಳ್ಯ:ಸುಳ್ಯ ಜೇಸೀ ಸಪ್ತಾಹ ಸಮಾರೋಪ ಮತ್ತು ಕುಟುಂಬ ಸಮ್ಮಿಲನ ಕಾರ್ಯಕ್ರಮ ಎಪಿಎಂಸಿ ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಧನಂಜಯ ಮದುವೆಗದ್ದೆ ಯವರಿಗೆ ಕಮಲಪತ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಪಯಸ್ವಿನಿಶ್ರೀ ಪ್ರಶಸ್ತಿಯನ್ನು ರುಕ್ಮಯದಾಸ್, ಮೌನಸಾಧಕ ಪ್ರಶಸ್ತಿಯನ್ನು ಇಬ್ರಾಹಿಮ್ ಸೀಫುಡ್, ಕಲಾಶ್ರೀ ಪ್ರಶಸ್ತಿಯನ್ನು ಜಯರಾಮ ಬೊಳಿಯಮಜಲು ಅವರಿಗೆ ನೀಡಲಾಯಿತು. ಜೆಸಿಐ ವಲಯಾಧ್ಯಕ್ಷ ಅಶೋಕ್ ಚೂಂತಾರು, ಸುಳ್ಯ ಪಯಸ್ವಿನಿ ಘಟಕಾಧ್ಯಕ್ಷ ತೀರ್ಥವರ್ಣ ಬಳ್ಳಡ್ಕ, ನಿಕಟ ಪೂರ್ವದ್ಯಕ್ಷ , ಚಂದ್ರಶೇಖರ ಕೆ, ಕಾರ್ಯದರ್ಶಿ ಗುರುರಾಜ ಅಜ್ಜಾವರ, ವಲಯಾಧಿಕಾರಿ ಮನಮೋಹನ್ ಬಳ್ಳಡ್ಕ, ದಿನೇಶ್ ಮಡಪ್ಪಾಡಿ, ದಾಮೋದರ ಕಣಜಾಲು, ಶೋಭಾ ಅಶೋಕ್, ಜೇಸಿರೆಟ್ ಅಧ್ಯಕ್ಷೆ ಶ್ರುತಿ ಬಳ್ಳಡ್ಕ, ಸಪ್ತಾಹ ನಿರ್ದೇಶಕ ಬಶೀರ್ ಯು.ಪಿ, ಕಾರ್ಯಕ್ರಮ ನಿರ್ದೇಶಕ ದೇವರಾಜ್ ಕುದ್ಪಾಜೆ, ಮರಿಯಾ ಜ್ಯೋತಿ, ಮಾಜಿ ಅಧ್ಯಕ್ಷರಾದ ದೇವಿ ಪ್ರಸಾದ್ ಕುದ್ಪಾಜೆ, ಸೀತಾರಾಮ ಕೇವಳ, ದಿನೇಶ್ ಅಂಬೆಕಲ್ಲು, ಭೀಮರಾವ್ ವಾಷ್ಠರ್, ಸದಾನಂದ ಜಾಕೆ, ಜಯಪ್ರಕಾಶ್ ಕೆ, ಪ್ರಸಾದ್ ಕೆಮ್ಮಿಂಜೆ, ಅಬ್ದುಲ್ಲಾ ಮತ್ತಿತರರು ಉಪಸ್ಥಿತರಿದ್ದರು.
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…
ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್ಗಳನ್ನು ವಿತರಿಸಲಾಗುತ್ತಿದೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…
ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…