Advertisement
ಸುದ್ದಿಗಳು

ಸುಳ್ಯ ಜೇಸಿ ಸಪ್ತಾಹ ಸಮಾರೋಪ

Share

ಸುಳ್ಯ:ಸುಳ್ಯ ಜೇಸೀ ಸಪ್ತಾಹ ಸಮಾರೋಪ ಮತ್ತು ಕುಟುಂಬ ಸಮ್ಮಿಲನ ಕಾರ್ಯಕ್ರಮ ಎಪಿಎಂಸಿ ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಧನಂಜಯ ಮದುವೆಗದ್ದೆ ಯವರಿಗೆ ಕಮಲಪತ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಪಯಸ್ವಿನಿಶ್ರೀ ಪ್ರಶಸ್ತಿಯನ್ನು ರುಕ್ಮಯದಾಸ್, ಮೌನಸಾಧಕ ಪ್ರಶಸ್ತಿಯನ್ನು ಇಬ್ರಾಹಿಮ್ ಸೀಫುಡ್, ಕಲಾಶ್ರೀ ಪ್ರಶಸ್ತಿಯನ್ನು ಜಯರಾಮ ಬೊಳಿಯಮಜಲು ಅವರಿಗೆ ನೀಡಲಾಯಿತು. ಜೆಸಿಐ ವಲಯಾಧ್ಯಕ್ಷ ಅಶೋಕ್ ಚೂಂತಾರು, ಸುಳ್ಯ ಪಯಸ್ವಿನಿ ಘಟಕಾಧ್ಯಕ್ಷ ತೀರ್ಥವರ್ಣ ಬಳ್ಳಡ್ಕ, ನಿಕಟ ಪೂರ್ವದ್ಯಕ್ಷ , ಚಂದ್ರಶೇಖರ ಕೆ, ಕಾರ್ಯದರ್ಶಿ ಗುರುರಾಜ ಅಜ್ಜಾವರ, ವಲಯಾಧಿಕಾರಿ ಮನಮೋಹನ್ ಬಳ್ಳಡ್ಕ, ದಿನೇಶ್ ಮಡಪ್ಪಾಡಿ, ದಾಮೋದರ ಕಣಜಾಲು, ಶೋಭಾ ಅಶೋಕ್, ಜೇಸಿರೆಟ್ ಅಧ್ಯಕ್ಷೆ ಶ್ರುತಿ ಬಳ್ಳಡ್ಕ, ಸಪ್ತಾಹ ನಿರ್ದೇಶಕ ಬಶೀರ್ ಯು.ಪಿ, ಕಾರ್ಯಕ್ರಮ ನಿರ್ದೇಶಕ ದೇವರಾಜ್ ಕುದ್ಪಾಜೆ, ಮರಿಯಾ ಜ್ಯೋತಿ, ಮಾಜಿ ಅಧ್ಯಕ್ಷರಾದ ದೇವಿ ಪ್ರಸಾದ್ ಕುದ್ಪಾಜೆ, ಸೀತಾರಾಮ ಕೇವಳ, ದಿನೇಶ್ ಅಂಬೆಕಲ್ಲು, ಭೀಮರಾವ್ ವಾಷ್ಠರ್, ಸದಾನಂದ ಜಾಕೆ, ಜಯಪ್ರಕಾಶ್ ಕೆ, ಪ್ರಸಾದ್ ಕೆಮ್ಮಿಂಜೆ, ಅಬ್ದುಲ್ಲಾ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…

5 hours ago

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

13 hours ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

13 hours ago

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

13 hours ago

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

22 hours ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

22 hours ago