Advertisement
ಸುದ್ದಿಗಳು

ಸುಳ್ಯ ಜೇಸಿ ಸಪ್ತಾಹ ಸಮಾರೋಪ

Share

ಸುಳ್ಯ:ಸುಳ್ಯ ಜೇಸೀ ಸಪ್ತಾಹ ಸಮಾರೋಪ ಮತ್ತು ಕುಟುಂಬ ಸಮ್ಮಿಲನ ಕಾರ್ಯಕ್ರಮ ಎಪಿಎಂಸಿ ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಧನಂಜಯ ಮದುವೆಗದ್ದೆ ಯವರಿಗೆ ಕಮಲಪತ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಪಯಸ್ವಿನಿಶ್ರೀ ಪ್ರಶಸ್ತಿಯನ್ನು ರುಕ್ಮಯದಾಸ್, ಮೌನಸಾಧಕ ಪ್ರಶಸ್ತಿಯನ್ನು ಇಬ್ರಾಹಿಮ್ ಸೀಫುಡ್, ಕಲಾಶ್ರೀ ಪ್ರಶಸ್ತಿಯನ್ನು ಜಯರಾಮ ಬೊಳಿಯಮಜಲು ಅವರಿಗೆ ನೀಡಲಾಯಿತು. ಜೆಸಿಐ ವಲಯಾಧ್ಯಕ್ಷ ಅಶೋಕ್ ಚೂಂತಾರು, ಸುಳ್ಯ ಪಯಸ್ವಿನಿ ಘಟಕಾಧ್ಯಕ್ಷ ತೀರ್ಥವರ್ಣ ಬಳ್ಳಡ್ಕ, ನಿಕಟ ಪೂರ್ವದ್ಯಕ್ಷ , ಚಂದ್ರಶೇಖರ ಕೆ, ಕಾರ್ಯದರ್ಶಿ ಗುರುರಾಜ ಅಜ್ಜಾವರ, ವಲಯಾಧಿಕಾರಿ ಮನಮೋಹನ್ ಬಳ್ಳಡ್ಕ, ದಿನೇಶ್ ಮಡಪ್ಪಾಡಿ, ದಾಮೋದರ ಕಣಜಾಲು, ಶೋಭಾ ಅಶೋಕ್, ಜೇಸಿರೆಟ್ ಅಧ್ಯಕ್ಷೆ ಶ್ರುತಿ ಬಳ್ಳಡ್ಕ, ಸಪ್ತಾಹ ನಿರ್ದೇಶಕ ಬಶೀರ್ ಯು.ಪಿ, ಕಾರ್ಯಕ್ರಮ ನಿರ್ದೇಶಕ ದೇವರಾಜ್ ಕುದ್ಪಾಜೆ, ಮರಿಯಾ ಜ್ಯೋತಿ, ಮಾಜಿ ಅಧ್ಯಕ್ಷರಾದ ದೇವಿ ಪ್ರಸಾದ್ ಕುದ್ಪಾಜೆ, ಸೀತಾರಾಮ ಕೇವಳ, ದಿನೇಶ್ ಅಂಬೆಕಲ್ಲು, ಭೀಮರಾವ್ ವಾಷ್ಠರ್, ಸದಾನಂದ ಜಾಕೆ, ಜಯಪ್ರಕಾಶ್ ಕೆ, ಪ್ರಸಾದ್ ಕೆಮ್ಮಿಂಜೆ, ಅಬ್ದುಲ್ಲಾ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

24 hours ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

1 day ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

2 days ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

2 days ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

2 days ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

2 days ago