ಸುಳ್ಯ:ಸುಳ್ಯ ಜೇಸೀ ಸಪ್ತಾಹ ಸಮಾರೋಪ ಮತ್ತು ಕುಟುಂಬ ಸಮ್ಮಿಲನ ಕಾರ್ಯಕ್ರಮ ಎಪಿಎಂಸಿ ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಧನಂಜಯ ಮದುವೆಗದ್ದೆ ಯವರಿಗೆ ಕಮಲಪತ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಪಯಸ್ವಿನಿಶ್ರೀ ಪ್ರಶಸ್ತಿಯನ್ನು ರುಕ್ಮಯದಾಸ್, ಮೌನಸಾಧಕ ಪ್ರಶಸ್ತಿಯನ್ನು ಇಬ್ರಾಹಿಮ್ ಸೀಫುಡ್, ಕಲಾಶ್ರೀ ಪ್ರಶಸ್ತಿಯನ್ನು ಜಯರಾಮ ಬೊಳಿಯಮಜಲು ಅವರಿಗೆ ನೀಡಲಾಯಿತು. ಜೆಸಿಐ ವಲಯಾಧ್ಯಕ್ಷ ಅಶೋಕ್ ಚೂಂತಾರು, ಸುಳ್ಯ ಪಯಸ್ವಿನಿ ಘಟಕಾಧ್ಯಕ್ಷ ತೀರ್ಥವರ್ಣ ಬಳ್ಳಡ್ಕ, ನಿಕಟ ಪೂರ್ವದ್ಯಕ್ಷ , ಚಂದ್ರಶೇಖರ ಕೆ, ಕಾರ್ಯದರ್ಶಿ ಗುರುರಾಜ ಅಜ್ಜಾವರ, ವಲಯಾಧಿಕಾರಿ ಮನಮೋಹನ್ ಬಳ್ಳಡ್ಕ, ದಿನೇಶ್ ಮಡಪ್ಪಾಡಿ, ದಾಮೋದರ ಕಣಜಾಲು, ಶೋಭಾ ಅಶೋಕ್, ಜೇಸಿರೆಟ್ ಅಧ್ಯಕ್ಷೆ ಶ್ರುತಿ ಬಳ್ಳಡ್ಕ, ಸಪ್ತಾಹ ನಿರ್ದೇಶಕ ಬಶೀರ್ ಯು.ಪಿ, ಕಾರ್ಯಕ್ರಮ ನಿರ್ದೇಶಕ ದೇವರಾಜ್ ಕುದ್ಪಾಜೆ, ಮರಿಯಾ ಜ್ಯೋತಿ, ಮಾಜಿ ಅಧ್ಯಕ್ಷರಾದ ದೇವಿ ಪ್ರಸಾದ್ ಕುದ್ಪಾಜೆ, ಸೀತಾರಾಮ ಕೇವಳ, ದಿನೇಶ್ ಅಂಬೆಕಲ್ಲು, ಭೀಮರಾವ್ ವಾಷ್ಠರ್, ಸದಾನಂದ ಜಾಕೆ, ಜಯಪ್ರಕಾಶ್ ಕೆ, ಪ್ರಸಾದ್ ಕೆಮ್ಮಿಂಜೆ, ಅಬ್ದುಲ್ಲಾ ಮತ್ತಿತರರು ಉಪಸ್ಥಿತರಿದ್ದರು.
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…