Advertisement
ಸುದ್ದಿಗಳು

ಸುಳ್ಯ ಜೇಸಿ ಸಪ್ತಾಹ ಸಮಾರೋಪ

Share

ಸುಳ್ಯ:ಸುಳ್ಯ ಜೇಸೀ ಸಪ್ತಾಹ ಸಮಾರೋಪ ಮತ್ತು ಕುಟುಂಬ ಸಮ್ಮಿಲನ ಕಾರ್ಯಕ್ರಮ ಎಪಿಎಂಸಿ ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಧನಂಜಯ ಮದುವೆಗದ್ದೆ ಯವರಿಗೆ ಕಮಲಪತ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಪಯಸ್ವಿನಿಶ್ರೀ ಪ್ರಶಸ್ತಿಯನ್ನು ರುಕ್ಮಯದಾಸ್, ಮೌನಸಾಧಕ ಪ್ರಶಸ್ತಿಯನ್ನು ಇಬ್ರಾಹಿಮ್ ಸೀಫುಡ್, ಕಲಾಶ್ರೀ ಪ್ರಶಸ್ತಿಯನ್ನು ಜಯರಾಮ ಬೊಳಿಯಮಜಲು ಅವರಿಗೆ ನೀಡಲಾಯಿತು. ಜೆಸಿಐ ವಲಯಾಧ್ಯಕ್ಷ ಅಶೋಕ್ ಚೂಂತಾರು, ಸುಳ್ಯ ಪಯಸ್ವಿನಿ ಘಟಕಾಧ್ಯಕ್ಷ ತೀರ್ಥವರ್ಣ ಬಳ್ಳಡ್ಕ, ನಿಕಟ ಪೂರ್ವದ್ಯಕ್ಷ , ಚಂದ್ರಶೇಖರ ಕೆ, ಕಾರ್ಯದರ್ಶಿ ಗುರುರಾಜ ಅಜ್ಜಾವರ, ವಲಯಾಧಿಕಾರಿ ಮನಮೋಹನ್ ಬಳ್ಳಡ್ಕ, ದಿನೇಶ್ ಮಡಪ್ಪಾಡಿ, ದಾಮೋದರ ಕಣಜಾಲು, ಶೋಭಾ ಅಶೋಕ್, ಜೇಸಿರೆಟ್ ಅಧ್ಯಕ್ಷೆ ಶ್ರುತಿ ಬಳ್ಳಡ್ಕ, ಸಪ್ತಾಹ ನಿರ್ದೇಶಕ ಬಶೀರ್ ಯು.ಪಿ, ಕಾರ್ಯಕ್ರಮ ನಿರ್ದೇಶಕ ದೇವರಾಜ್ ಕುದ್ಪಾಜೆ, ಮರಿಯಾ ಜ್ಯೋತಿ, ಮಾಜಿ ಅಧ್ಯಕ್ಷರಾದ ದೇವಿ ಪ್ರಸಾದ್ ಕುದ್ಪಾಜೆ, ಸೀತಾರಾಮ ಕೇವಳ, ದಿನೇಶ್ ಅಂಬೆಕಲ್ಲು, ಭೀಮರಾವ್ ವಾಷ್ಠರ್, ಸದಾನಂದ ಜಾಕೆ, ಜಯಪ್ರಕಾಶ್ ಕೆ, ಪ್ರಸಾದ್ ಕೆಮ್ಮಿಂಜೆ, ಅಬ್ದುಲ್ಲಾ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಜಾಗತಿಕ ಬಿಕ್ಕಟ್ಟಿನ ಪರಿಣಾಮ : ಬೆಂಗಳೂರಿಗೆ ಆಟೋ LPG ಪೂರೈಕೆ 300% ಹೆಚ್ಚಿಸಿದ ಇಂಡಿಯನ್ ಆಯಿಲ್

ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…

2 hours ago

ಕೃಷಿಗೆ ಹೊಸ ಚೈತನ್ಯ- ದೂರದರ್ಶನ ಚಂದನದಿಂದ “ರೈತ ರತ್ನ” ರಿಯಾಲಿಟಿ ಶೋ ಆರಂಭ

“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…

2 hours ago

ಮಿಜೋರಾಂನಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟಕ್ಕೆ ತಡೆ – ₹54.88 ಲಕ್ಷ ಮೌಲ್ಯದ 98 ಚೀಲ ವಶ

ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…

11 hours ago

ಹವಾಮಾನ ವರದಿ | 18-04-2026 | ರಾಜ್ಯದ ಬಹುತೇಕ ಕಡೆ ಸೆಖೆ ಮುಂದುವರಿಕೆ – ಏಪ್ರಿಲ್ 19 ರಿಂದ ಕರಾವಳಿಯಲ್ಲಿ ಮಳೆ ಆರಂಭ!

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…

20 hours ago

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

1 day ago

ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ

ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…

1 day ago