ಸುಳ್ಯ:ಸುಳ್ಯ ಜೇಸೀ ಸಪ್ತಾಹ ಸಮಾರೋಪ ಮತ್ತು ಕುಟುಂಬ ಸಮ್ಮಿಲನ ಕಾರ್ಯಕ್ರಮ ಎಪಿಎಂಸಿ ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಧನಂಜಯ ಮದುವೆಗದ್ದೆ ಯವರಿಗೆ ಕಮಲಪತ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಪಯಸ್ವಿನಿಶ್ರೀ ಪ್ರಶಸ್ತಿಯನ್ನು ರುಕ್ಮಯದಾಸ್, ಮೌನಸಾಧಕ ಪ್ರಶಸ್ತಿಯನ್ನು ಇಬ್ರಾಹಿಮ್ ಸೀಫುಡ್, ಕಲಾಶ್ರೀ ಪ್ರಶಸ್ತಿಯನ್ನು ಜಯರಾಮ ಬೊಳಿಯಮಜಲು ಅವರಿಗೆ ನೀಡಲಾಯಿತು. ಜೆಸಿಐ ವಲಯಾಧ್ಯಕ್ಷ ಅಶೋಕ್ ಚೂಂತಾರು, ಸುಳ್ಯ ಪಯಸ್ವಿನಿ ಘಟಕಾಧ್ಯಕ್ಷ ತೀರ್ಥವರ್ಣ ಬಳ್ಳಡ್ಕ, ನಿಕಟ ಪೂರ್ವದ್ಯಕ್ಷ , ಚಂದ್ರಶೇಖರ ಕೆ, ಕಾರ್ಯದರ್ಶಿ ಗುರುರಾಜ ಅಜ್ಜಾವರ, ವಲಯಾಧಿಕಾರಿ ಮನಮೋಹನ್ ಬಳ್ಳಡ್ಕ, ದಿನೇಶ್ ಮಡಪ್ಪಾಡಿ, ದಾಮೋದರ ಕಣಜಾಲು, ಶೋಭಾ ಅಶೋಕ್, ಜೇಸಿರೆಟ್ ಅಧ್ಯಕ್ಷೆ ಶ್ರುತಿ ಬಳ್ಳಡ್ಕ, ಸಪ್ತಾಹ ನಿರ್ದೇಶಕ ಬಶೀರ್ ಯು.ಪಿ, ಕಾರ್ಯಕ್ರಮ ನಿರ್ದೇಶಕ ದೇವರಾಜ್ ಕುದ್ಪಾಜೆ, ಮರಿಯಾ ಜ್ಯೋತಿ, ಮಾಜಿ ಅಧ್ಯಕ್ಷರಾದ ದೇವಿ ಪ್ರಸಾದ್ ಕುದ್ಪಾಜೆ, ಸೀತಾರಾಮ ಕೇವಳ, ದಿನೇಶ್ ಅಂಬೆಕಲ್ಲು, ಭೀಮರಾವ್ ವಾಷ್ಠರ್, ಸದಾನಂದ ಜಾಕೆ, ಜಯಪ್ರಕಾಶ್ ಕೆ, ಪ್ರಸಾದ್ ಕೆಮ್ಮಿಂಜೆ, ಅಬ್ದುಲ್ಲಾ ಮತ್ತಿತರರು ಉಪಸ್ಥಿತರಿದ್ದರು.
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…