Advertisement
ಸುದ್ದಿಗಳು

ಸುಳ್ಯ ಜೇಸಿ ಸಪ್ತಾಹ ಸಮಾರೋಪ

Share

ಸುಳ್ಯ:ಸುಳ್ಯ ಜೇಸೀ ಸಪ್ತಾಹ ಸಮಾರೋಪ ಮತ್ತು ಕುಟುಂಬ ಸಮ್ಮಿಲನ ಕಾರ್ಯಕ್ರಮ ಎಪಿಎಂಸಿ ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಧನಂಜಯ ಮದುವೆಗದ್ದೆ ಯವರಿಗೆ ಕಮಲಪತ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಪಯಸ್ವಿನಿಶ್ರೀ ಪ್ರಶಸ್ತಿಯನ್ನು ರುಕ್ಮಯದಾಸ್, ಮೌನಸಾಧಕ ಪ್ರಶಸ್ತಿಯನ್ನು ಇಬ್ರಾಹಿಮ್ ಸೀಫುಡ್, ಕಲಾಶ್ರೀ ಪ್ರಶಸ್ತಿಯನ್ನು ಜಯರಾಮ ಬೊಳಿಯಮಜಲು ಅವರಿಗೆ ನೀಡಲಾಯಿತು. ಜೆಸಿಐ ವಲಯಾಧ್ಯಕ್ಷ ಅಶೋಕ್ ಚೂಂತಾರು, ಸುಳ್ಯ ಪಯಸ್ವಿನಿ ಘಟಕಾಧ್ಯಕ್ಷ ತೀರ್ಥವರ್ಣ ಬಳ್ಳಡ್ಕ, ನಿಕಟ ಪೂರ್ವದ್ಯಕ್ಷ , ಚಂದ್ರಶೇಖರ ಕೆ, ಕಾರ್ಯದರ್ಶಿ ಗುರುರಾಜ ಅಜ್ಜಾವರ, ವಲಯಾಧಿಕಾರಿ ಮನಮೋಹನ್ ಬಳ್ಳಡ್ಕ, ದಿನೇಶ್ ಮಡಪ್ಪಾಡಿ, ದಾಮೋದರ ಕಣಜಾಲು, ಶೋಭಾ ಅಶೋಕ್, ಜೇಸಿರೆಟ್ ಅಧ್ಯಕ್ಷೆ ಶ್ರುತಿ ಬಳ್ಳಡ್ಕ, ಸಪ್ತಾಹ ನಿರ್ದೇಶಕ ಬಶೀರ್ ಯು.ಪಿ, ಕಾರ್ಯಕ್ರಮ ನಿರ್ದೇಶಕ ದೇವರಾಜ್ ಕುದ್ಪಾಜೆ, ಮರಿಯಾ ಜ್ಯೋತಿ, ಮಾಜಿ ಅಧ್ಯಕ್ಷರಾದ ದೇವಿ ಪ್ರಸಾದ್ ಕುದ್ಪಾಜೆ, ಸೀತಾರಾಮ ಕೇವಳ, ದಿನೇಶ್ ಅಂಬೆಕಲ್ಲು, ಭೀಮರಾವ್ ವಾಷ್ಠರ್, ಸದಾನಂದ ಜಾಕೆ, ಜಯಪ್ರಕಾಶ್ ಕೆ, ಪ್ರಸಾದ್ ಕೆಮ್ಮಿಂಜೆ, ಅಬ್ದುಲ್ಲಾ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

52 minutes ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

57 minutes ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

3 hours ago

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

10 hours ago

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

10 hours ago

ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!

ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್‌ನಲ್ಲಿ…

11 hours ago