ಸುಳ್ಯ:ಸುಳ್ಯ ಜೇಸೀ ಸಪ್ತಾಹ ಸಮಾರೋಪ ಮತ್ತು ಕುಟುಂಬ ಸಮ್ಮಿಲನ ಕಾರ್ಯಕ್ರಮ ಎಪಿಎಂಸಿ ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಧನಂಜಯ ಮದುವೆಗದ್ದೆ ಯವರಿಗೆ ಕಮಲಪತ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಪಯಸ್ವಿನಿಶ್ರೀ ಪ್ರಶಸ್ತಿಯನ್ನು ರುಕ್ಮಯದಾಸ್, ಮೌನಸಾಧಕ ಪ್ರಶಸ್ತಿಯನ್ನು ಇಬ್ರಾಹಿಮ್ ಸೀಫುಡ್, ಕಲಾಶ್ರೀ ಪ್ರಶಸ್ತಿಯನ್ನು ಜಯರಾಮ ಬೊಳಿಯಮಜಲು ಅವರಿಗೆ ನೀಡಲಾಯಿತು. ಜೆಸಿಐ ವಲಯಾಧ್ಯಕ್ಷ ಅಶೋಕ್ ಚೂಂತಾರು, ಸುಳ್ಯ ಪಯಸ್ವಿನಿ ಘಟಕಾಧ್ಯಕ್ಷ ತೀರ್ಥವರ್ಣ ಬಳ್ಳಡ್ಕ, ನಿಕಟ ಪೂರ್ವದ್ಯಕ್ಷ , ಚಂದ್ರಶೇಖರ ಕೆ, ಕಾರ್ಯದರ್ಶಿ ಗುರುರಾಜ ಅಜ್ಜಾವರ, ವಲಯಾಧಿಕಾರಿ ಮನಮೋಹನ್ ಬಳ್ಳಡ್ಕ, ದಿನೇಶ್ ಮಡಪ್ಪಾಡಿ, ದಾಮೋದರ ಕಣಜಾಲು, ಶೋಭಾ ಅಶೋಕ್, ಜೇಸಿರೆಟ್ ಅಧ್ಯಕ್ಷೆ ಶ್ರುತಿ ಬಳ್ಳಡ್ಕ, ಸಪ್ತಾಹ ನಿರ್ದೇಶಕ ಬಶೀರ್ ಯು.ಪಿ, ಕಾರ್ಯಕ್ರಮ ನಿರ್ದೇಶಕ ದೇವರಾಜ್ ಕುದ್ಪಾಜೆ, ಮರಿಯಾ ಜ್ಯೋತಿ, ಮಾಜಿ ಅಧ್ಯಕ್ಷರಾದ ದೇವಿ ಪ್ರಸಾದ್ ಕುದ್ಪಾಜೆ, ಸೀತಾರಾಮ ಕೇವಳ, ದಿನೇಶ್ ಅಂಬೆಕಲ್ಲು, ಭೀಮರಾವ್ ವಾಷ್ಠರ್, ಸದಾನಂದ ಜಾಕೆ, ಜಯಪ್ರಕಾಶ್ ಕೆ, ಪ್ರಸಾದ್ ಕೆಮ್ಮಿಂಜೆ, ಅಬ್ದುಲ್ಲಾ ಮತ್ತಿತರರು ಉಪಸ್ಥಿತರಿದ್ದರು.
ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…
“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…