ಸುಳ್ಯ:ಸುಳ್ಯ ಜೇಸೀ ಸಪ್ತಾಹ ಸಮಾರೋಪ ಮತ್ತು ಕುಟುಂಬ ಸಮ್ಮಿಲನ ಕಾರ್ಯಕ್ರಮ ಎಪಿಎಂಸಿ ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಧನಂಜಯ ಮದುವೆಗದ್ದೆ ಯವರಿಗೆ ಕಮಲಪತ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಪಯಸ್ವಿನಿಶ್ರೀ ಪ್ರಶಸ್ತಿಯನ್ನು ರುಕ್ಮಯದಾಸ್, ಮೌನಸಾಧಕ ಪ್ರಶಸ್ತಿಯನ್ನು ಇಬ್ರಾಹಿಮ್ ಸೀಫುಡ್, ಕಲಾಶ್ರೀ ಪ್ರಶಸ್ತಿಯನ್ನು ಜಯರಾಮ ಬೊಳಿಯಮಜಲು ಅವರಿಗೆ ನೀಡಲಾಯಿತು. ಜೆಸಿಐ ವಲಯಾಧ್ಯಕ್ಷ ಅಶೋಕ್ ಚೂಂತಾರು, ಸುಳ್ಯ ಪಯಸ್ವಿನಿ ಘಟಕಾಧ್ಯಕ್ಷ ತೀರ್ಥವರ್ಣ ಬಳ್ಳಡ್ಕ, ನಿಕಟ ಪೂರ್ವದ್ಯಕ್ಷ , ಚಂದ್ರಶೇಖರ ಕೆ, ಕಾರ್ಯದರ್ಶಿ ಗುರುರಾಜ ಅಜ್ಜಾವರ, ವಲಯಾಧಿಕಾರಿ ಮನಮೋಹನ್ ಬಳ್ಳಡ್ಕ, ದಿನೇಶ್ ಮಡಪ್ಪಾಡಿ, ದಾಮೋದರ ಕಣಜಾಲು, ಶೋಭಾ ಅಶೋಕ್, ಜೇಸಿರೆಟ್ ಅಧ್ಯಕ್ಷೆ ಶ್ರುತಿ ಬಳ್ಳಡ್ಕ, ಸಪ್ತಾಹ ನಿರ್ದೇಶಕ ಬಶೀರ್ ಯು.ಪಿ, ಕಾರ್ಯಕ್ರಮ ನಿರ್ದೇಶಕ ದೇವರಾಜ್ ಕುದ್ಪಾಜೆ, ಮರಿಯಾ ಜ್ಯೋತಿ, ಮಾಜಿ ಅಧ್ಯಕ್ಷರಾದ ದೇವಿ ಪ್ರಸಾದ್ ಕುದ್ಪಾಜೆ, ಸೀತಾರಾಮ ಕೇವಳ, ದಿನೇಶ್ ಅಂಬೆಕಲ್ಲು, ಭೀಮರಾವ್ ವಾಷ್ಠರ್, ಸದಾನಂದ ಜಾಕೆ, ಜಯಪ್ರಕಾಶ್ ಕೆ, ಪ್ರಸಾದ್ ಕೆಮ್ಮಿಂಜೆ, ಅಬ್ದುಲ್ಲಾ ಮತ್ತಿತರರು ಉಪಸ್ಥಿತರಿದ್ದರು.
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…