ಸುಳ್ಯ: ಡಿ.ಕೆ‌.ಶಿವಕುಮಾರ್ ಬಿಡುಗಡೆಗೆ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

September 16, 2019
1:43 PM

ಸುಳ್ಯ: ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಹಾಗು ಕಾಂಗ್ರೆಸ್ ಮುಖಂಡ ಡಿ.ಕೆ‌.ಶಿವಕುಮಾರ್ ಅವರ ಬಿಡುಗಡೆಗೆ ಸುಳ್ಯದ ಶ್ರೀ ವೆಂಕಟ್ರಮಣ ದೇವ ಮಂದಿರದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಲಕ್ಷ್ಮಣ ಶೆಣೈ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಅಭಿಮಾನಿಗಳು ಸೋಮವಾರ ಪ್ರಾರ್ಥನೆ ನಡೆಸಿದರು. ಡಿ.ಕೆ.ಶಿವಕುಮಾರ್ ಅವರು ಕೂಡಲೇ ಜಾಮೀನು ಪಡೆದು ಬಿಡುಗಡೆಯಾದರೆ ದೇವಸ್ಥಾನದಲ್ಲಿ ವಿಶೇಷ ಸೇವೆ ನಡೆಸುವ ಸಂಕಲ್ಪ ಕೈಗೊಳ್ಳಲಾಗಿದೆ ಎಂದು ಲಕ್ಷ್ಮಣ ಶೆಣೈ ತಿಳಿಸಿದ್ದಾರೆ.

ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ, ದಿನೇಶ್ ಮಡ್ತಿಲ, ಶ್ರೀಲತಾ ಪ್ರಸನ್ನ, ಅನಿಲ್ ಬಳ್ಳಡ್ಕ, ಶಶಿಧರ, ವಸಂತ ಕುದ್ಪಾಜೆ, ಮಧುಸೂದನ ಬೂಡು, ತೀರ್ಥಪ್ರಸಾದ್ ಉಪಸ್ಥಿತರಿದ್ದರು.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹೊಸರುಚಿ | ಗುಜ್ಜೆ ಶೇಂಗಾ ಪಲ್ಯ
March 15, 2025
7:00 AM
by: ದಿವ್ಯ ಮಹೇಶ್
ಕೇರಳದಲ್ಲಿ ಹೀಟ್‌ ವೇವ್‌ ಎಲರ್ಟ್‌ | 10 ಜಿಲ್ಲೆಗಳಿಗೆ ಎಲ್ಲೋ ಎಲರ್ಟ್‌ |
March 14, 2025
11:36 PM
by: ದ ರೂರಲ್ ಮಿರರ್.ಕಾಂ
ಮೆಣಸಿನಕಾಯಿ ಬೆಲೆ ಕುಸಿತ | ಒಣ ಮೆಣಸಿನಕಾಯಿ ಖರೀದಿಸುವಂತೆ ಬಸವರಾಜ ಬೊಮ್ಮಾಯಿ ಪತ್ರ
March 14, 2025
11:03 PM
by: The Rural Mirror ಸುದ್ದಿಜಾಲ
ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆ ಏರಿಕೆ ಮಾಡಲು ಸರ್ಕಾರ ಚಿಂತನೆ
March 14, 2025
10:57 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror