ಸುಳ್ಯ: ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಹಾಗು ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಅವರ ಬಿಡುಗಡೆಗೆ ಸುಳ್ಯದ ಶ್ರೀ ವೆಂಕಟ್ರಮಣ ದೇವ ಮಂದಿರದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಲಕ್ಷ್ಮಣ ಶೆಣೈ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಅಭಿಮಾನಿಗಳು ಸೋಮವಾರ ಪ್ರಾರ್ಥನೆ ನಡೆಸಿದರು. ಡಿ.ಕೆ.ಶಿವಕುಮಾರ್ ಅವರು ಕೂಡಲೇ ಜಾಮೀನು ಪಡೆದು ಬಿಡುಗಡೆಯಾದರೆ ದೇವಸ್ಥಾನದಲ್ಲಿ ವಿಶೇಷ ಸೇವೆ ನಡೆಸುವ ಸಂಕಲ್ಪ ಕೈಗೊಳ್ಳಲಾಗಿದೆ ಎಂದು ಲಕ್ಷ್ಮಣ ಶೆಣೈ ತಿಳಿಸಿದ್ದಾರೆ.
ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ, ದಿನೇಶ್ ಮಡ್ತಿಲ, ಶ್ರೀಲತಾ ಪ್ರಸನ್ನ, ಅನಿಲ್ ಬಳ್ಳಡ್ಕ, ಶಶಿಧರ, ವಸಂತ ಕುದ್ಪಾಜೆ, ಮಧುಸೂದನ ಬೂಡು, ತೀರ್ಥಪ್ರಸಾದ್ ಉಪಸ್ಥಿತರಿದ್ದರು.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…