ಸುಳ್ಯ: ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಹಾಗು ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಅವರ ಬಿಡುಗಡೆಗೆ ಸುಳ್ಯದ ಶ್ರೀ ವೆಂಕಟ್ರಮಣ ದೇವ ಮಂದಿರದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಲಕ್ಷ್ಮಣ ಶೆಣೈ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಅಭಿಮಾನಿಗಳು ಸೋಮವಾರ ಪ್ರಾರ್ಥನೆ ನಡೆಸಿದರು. ಡಿ.ಕೆ.ಶಿವಕುಮಾರ್ ಅವರು ಕೂಡಲೇ ಜಾಮೀನು ಪಡೆದು ಬಿಡುಗಡೆಯಾದರೆ ದೇವಸ್ಥಾನದಲ್ಲಿ ವಿಶೇಷ ಸೇವೆ ನಡೆಸುವ ಸಂಕಲ್ಪ ಕೈಗೊಳ್ಳಲಾಗಿದೆ ಎಂದು ಲಕ್ಷ್ಮಣ ಶೆಣೈ ತಿಳಿಸಿದ್ದಾರೆ.
ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ, ದಿನೇಶ್ ಮಡ್ತಿಲ, ಶ್ರೀಲತಾ ಪ್ರಸನ್ನ, ಅನಿಲ್ ಬಳ್ಳಡ್ಕ, ಶಶಿಧರ, ವಸಂತ ಕುದ್ಪಾಜೆ, ಮಧುಸೂದನ ಬೂಡು, ತೀರ್ಥಪ್ರಸಾದ್ ಉಪಸ್ಥಿತರಿದ್ದರು.
ವಯನಾಡಿನ ಮೆಪ್ಪಾಡಿ ಸಮೀಪ ಸುರಂಗ ಯೋಜನಾ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಹಲವರು ಸಿಲುಕಿರುವ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಮಳೆ ಮುಂದುವರಿಯಲಿದ್ದು, ಜುಲೈ 11ರಿಂದ ರಾಜ್ಯಾದ್ಯಂತ ಮಳೆಯ…
ತೂಗುಸೇತುವೆಗಳ ಮೂಲಕ ಸಾವಿರಾರು ಗ್ರಾಮಗಳ ಬದುಕನ್ನು ಜೋಡಿಸಿದ ಪದ್ಮಶ್ರೀ ಡಾ. ಗಿರೀಶ್ ಭಾರದ್ವಾಜ್ಗೆ…
ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…
ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…
ಜೂನ್ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…