ಸುಳ್ಯ: ಸುಳ್ಯ ತಹಶೀಲ್ದಾರ್ ಎನ್ ಎ ಕುಂಞ ಅಹಮ್ಮದ್ ಅವರು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ವರ್ಗಾವಣೆಯಾಗಿದ್ದಾರೆ. ಶುಕ್ರವಾರ ಸಂಜೆ ಈ ವರ್ಗಾವಣೆ ಆದೇಶವಾಗಿದೆ.
2019 ಫೆಬ್ರವರಿಯಲ್ಲಿ ಸುಳ್ಯಕ್ಕೆ ತಹಶೀಲ್ದಾರ್ ಆಗಿ ಆಗಮಿಸಿದ ಕುಂಞ ಅಹಮ್ಮದ್ ಅವರು ದಕ್ಷ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದರು.ಸ್ವಚ್ಛತೆ, ಭ್ರಷ್ಟಾಚಾರ ರಹಿತ ಆಡಳಿತ ಸೇರಿದಂತೆ ಜನಪರ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದರು. ಜನರ ಸಮಸ್ಯೆಗಳಿಗೆ ಶೀಘ್ರವಾಗಿ ಸ್ಪಂದಿಸುವ ಮೂಲಕ ಜನಪರ ಎನಿಸಿಕೊಂಡಿದ್ದರು.
ಸರಕಾರದ ಅತಂತ್ರದ ನಡುವೆಯೂ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆ ಹಾಗೂ ವಿವಿಧ ಸಮಿತಿಗಳಿಗೆ ನೇಮಕ ಪ್ರಕ್ರಿಯೆ ನಡೆಯುತ್ತಿದೆ.
ಮಹಾಕುಂಭ ಮೇಳದ ಮೂಲಕ ಹೊಸದೊಂದು ಸಂಕಲ್ಪವನ್ನು ಜನರು ಮಾಡಬೇಕು. ಈ ಬಾರಿ ಕುಂಭಮೇಳದಲ್ಲಿ…
ಕೃಷಿ ಕ್ಷೇತ್ರದಲ್ಲಿ ಉದ್ಯೋಗ ಅವಕಾಶ ಸೃಷ್ಠಿಸಲು ಹಾಗೂ ಗ್ರಾಮೀಣ ಪ್ರದೇಶಗಳನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸಲು…
ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವಿವಿಧ ಕಾಡಂಚಿನ ಪ್ರದೇಶಗಳಲ್ಲಿ ಕಾಡಾನೆ ಹಾವಳಿಯನ್ನು ನಿಯಂತ್ರಿಸಲು ಸರ್ಕಾರ…
ಉತ್ತರ ಪ್ರದೇಶದ ಪ್ರಯಾಗ್ರಾಜ್ನ ಮಹಾಕುಂಭಮೇಳ ಶಿವರಾತ್ರಿಯಂದು(ಇಂದು) ಸಂಪನ್ನಗೊಳ್ಳಲಿದೆ.ಈ ಹಿನ್ನೆಲೆಯಲ್ಲಿ ದೇಶ-ವಿದೇಶಗಳಿಂದ ಲಕ್ಷಾಂತರ ಮಂದಿ…
ಶಿವಮೊಗ್ಗ ಜಿಲ್ಲೆಯ ಸಾಗರದ ಜೀವನ್ಮುಖಿ ಸಂಘಟನೆ ಹಾಗೂ ಭೀಮನಕೋಟೆಯ ಚರಕ ಮಹಿಳಾ ವಿವಿಧೋದ್ದೇಶ…
ಕೇರಳದ ಕೆಲವು ಪ್ರದೇಶಗಳಲ್ಲಿ ತಾಪಮಾನದಲ್ಲಿ ಗಣನೀಯ ಏರಿಕೆಯ ಬಗ್ಗೆ ಎಚ್ಚರಿಕೆ ನೀಡಿದೆ. ಮುಂದಿನ…