Advertisement
ಸುದ್ದಿಗಳು

ಸುಳ್ಯ ತಹಶೀಲ್ದಾರ್ ಎನ್ ಎ ಕುಂಞ ಅಹಮ್ಮದ್ ಅವರಿಗೆ ವರ್ಗಾವಣೆ

Share

ಸುಳ್ಯ:  ಸುಳ್ಯ ತಹಶೀಲ್ದಾರ್ ಎನ್ ಎ ಕುಂಞ ಅಹಮ್ಮದ್ ಅವರು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ವರ್ಗಾವಣೆಯಾಗಿದ್ದಾರೆ. ಶುಕ್ರವಾರ ಸಂಜೆ ಈ ವರ್ಗಾವಣೆ ಆದೇಶವಾಗಿದೆ.

Advertisement
Advertisement

2019 ಫೆಬ್ರವರಿಯಲ್ಲಿ ಸುಳ್ಯಕ್ಕೆ ತಹಶೀಲ್ದಾರ್ ಆಗಿ ಆಗಮಿಸಿದ ಕುಂಞ ಅಹಮ್ಮದ್ ಅವರು ದಕ್ಷ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದರು.ಸ್ವಚ್ಛತೆ, ಭ್ರಷ್ಟಾಚಾರ ರಹಿತ ಆಡಳಿತ ಸೇರಿದಂತೆ ಜನಪರ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದರು. ಜನರ ಸಮಸ್ಯೆಗಳಿಗೆ ಶೀಘ್ರವಾಗಿ ಸ್ಪಂದಿಸುವ ಮೂಲಕ ಜನಪರ ಎನಿಸಿಕೊಂಡಿದ್ದರು.

Advertisement

ಸರಕಾರದ ಅತಂತ್ರದ ನಡುವೆಯೂ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆ ಹಾಗೂ ವಿವಿಧ ಸಮಿತಿಗಳಿಗೆ ನೇಮಕ ಪ್ರಕ್ರಿಯೆ ನಡೆಯುತ್ತಿದೆ.

 

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಹಕನಿಗೆ ಶಾಕ್‌ ಕೊಟ್ಟ ವಿದ್ಯುತ್‌ ಇಲಾಖೆ : ಬರೋಬ್ಬರಿ 17 ಕೋಟಿ ರೂ. ಕರೆಂಟ್ ಬಿಲ್ ಕಂಡು ವ್ಯಕ್ತಿ ಕಂಗಾಲು

ಉಚಿತ ಉಚಿತ ಉಚಿತ(Free).. ರಾಜ್ಯದ ಪ್ರತೀ ಮನೆಗೂ ವಿದ್ಯುತ್‌ ಉಚಿತ(Free Current). ಇಂಥ…

1 hour ago

ಮಲೆನಾಡ ಗಿಡ್ಡ ಗೋತಳಿಗಳನ್ನು ಉಳಿಸಿ ಸಂವರ್ಧಿಸಬೇಕು ಏಕೆ..?

ಮಲೆನಾಡಗಿಡ್ಡ ಹಸುಗಳು ಬಹಳ ಮಹತ್ವದ ಅಂಶಗಳನ್ನು ಹೊಂದಿವೆ. ಅಂತಹ ವಿಶೇಷತೆಗಳ ಕಾರಣದಿಂದಲೇ ಈ…

6 hours ago

Karnataka Weather | 15-05-2024 | ಸದ್ಯ ಮಳೆ ಇದೆ | ಮೇ.21 ರಿಂದ ಮಳೆ ತೀವ್ರತೆ ಕಡಿಮೆ | ಅವಧಿಗೆ ಮುಂಗಾರು ಪ್ರಾರಂಭವಾದೀತೇ..?

ಈಗಿನ ಪ್ರಕಾರ ಮೇ 21 ರಿಂದ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿದೆ. ಮುಂಗಾರು…

9 hours ago

ಶಂಕರರ ಆಕ್ರೋಶಕ್ಕೆ ಹೊರಹೊಮ್ಮಿದ ಭಜಗೋವಿಂದಂ

ಸನಾತನ ಭಾರತದ ಆಧ್ಯಾತ್ಮಕ ಸಾಧನೆಯ ಪುನರುತ್ಥಾನದ ಅಧ್ವರ್ಯುಗಳಲ್ಲಿ ಶಂಕರಾಚಾರ್ಯರು ಮೊದಲಿಗರು. ಹಾಗಾಗಿಯೇ ಅವರು…

9 hours ago

ಶಿಶಿಲದಲ್ಲಿರುವ ಈ ದೈವದ ವಿಶೇಷತೆ..! | ಜೋಡಿ ದೈವಗಳಿಗೆ ಜೀವಂತ ಕೋಳಿ ಅರ್ಪಣೆ |

ಗ್ರಾಮೀಣ ಭಾಗದ ನಂಬಿಕೆಗಳು ಮಾನಸಿಕವಾಗಿ ಹೆಚ್ಚು ಶಕ್ತಿ ನೀಡುತ್ತವೆ. ಅಂತಹದೊಂದು ನಂಬಿಕೆ ಶಿಶಿಲದಲ್ಲಿ…

23 hours ago