ಸುಳ್ಯ ತಾಲೂಕಿನಲ್ಲಿ ವಿದೇಶದಿಂದ, ಮಹಾನಗರಗಳಿಂದ ಬಂದವರ ಆರೋಗ್ಯದ ಮೇಲೆ ನಿಗಾ

March 25, 2020
11:08 AM

ಸುಳ್ಯ: ಕೊರೊನಾ ವೈರಸ್ ಹರಡುವುದನ್ನು ತಡೆಯಲು ಸಂಪೂರ್ಣ ಭಾರತವೇ ಎ.14 ರವರೆಗೆ ಲಾಕ್ ಡೌನ್ ಆಗಲಿದೆ. ಹೀಗಾಗಿ ಈಗ ಪ್ರತೀ ತಾಲೂಕು, ಗ್ರಾಮ, ಹಳ್ಳಿಗಳಲ್ಲಿ  ಮುಂಜಾಗ್ರತಾ ಕ್ರಮ ನಡೆದಿದೆ. ಸುಳ್ಯ ತಾಲೂಕಿನಲ್ಲಿ ಕಳೆದ 15 ದಿನದಲ್ಲಿ  154 ಮಂದಿ ವಿದೇಶದಿಂದ ಬಂದವರು ಇದ್ದಾರೆ. ಹೀಗಾಗಿ ಇವರ ಆರೋಗ್ಯದ ಮೇಲೆ ನಿಗಾ ಹಾಗೂ ಆ ಮನೆಯವರು ಪ್ರತ್ಯೇಕತೆ ಕಾಯ್ದುಕೊಳ್ಳಲು ಆರೋಗ್ಯ ಇಲಾಖೆ  ಸೂಚನೆ ನೀಡಿದೆ.  ಸುಳ್ಯ ತಾಲೂಕಿನಲ್ಲಿ  ಇದುವರೆಗೆ ಕೊರೊನಾ ವೈರಸ್ ಸೋಂಕಿನ ಪ್ರಕರಣ ಪತ್ತೆಯಾಗಿಲ್ಲ. ಆದರೆ ತೀವ್ರ ನಿಗಾ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ  ಪಂಚಾಯತ್ ಮಟ್ಟದಲ್ಲೂ ಎಚ್ಚರಿಕೆ ವಹಿಸಲಾಗಿದೆ.

Advertisement
Advertisement
Advertisement
Advertisement

ಜನರು ಸಾದ್ಯವಾದಷ್ಟು ವ್ಯಕ್ತಿಗಳ ನಡುವೆ ಅಂತರ ಹಾಗೂ ಅಂಗಡಿಗಳಲ್ಲಿ  ಅನಗತ್ಯವಾಗಿ ಮುಟ್ಟುವುದು ಕಡಿಮೆ ಮಾಡಬೇಕು. ಮನೆಯಲ್ಲಿ  ಸ್ವಚ್ಛತೆ ಹಾಗೂ ಆಗಾಗ ಕೈ ತೊಳೆಯುವುದು  ಅಗತ್ಯವಾಗಿದೆ ಎಂದು ಆರೋಗ್ಯ ಇಲಾಖೆ ಸೂಚನೆ ನೀಡಿದೆ.

Advertisement

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕ
February 25, 2025
7:20 AM
by: ದ ರೂರಲ್ ಮಿರರ್.ಕಾಂ
ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ
February 25, 2025
7:10 AM
by: The Rural Mirror ಸುದ್ದಿಜಾಲ
ಕೃಷಿ ವಿಶ್ವವಿದ್ಯಾಲಯಗಳು ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡಬೇಕು
February 25, 2025
7:05 AM
by: The Rural Mirror ಸುದ್ದಿಜಾಲ
ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |
February 24, 2025
10:54 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror