Advertisement
ಸುದ್ದಿಗಳು

ಸುಳ್ಯ ತಾಲೂಕಿನಲ್ಲಿ ವಿದೇಶದಿಂದ, ಮಹಾನಗರಗಳಿಂದ ಬಂದವರ ಆರೋಗ್ಯದ ಮೇಲೆ ನಿಗಾ

Share

ಸುಳ್ಯ: ಕೊರೊನಾ ವೈರಸ್ ಹರಡುವುದನ್ನು ತಡೆಯಲು ಸಂಪೂರ್ಣ ಭಾರತವೇ ಎ.14 ರವರೆಗೆ ಲಾಕ್ ಡೌನ್ ಆಗಲಿದೆ. ಹೀಗಾಗಿ ಈಗ ಪ್ರತೀ ತಾಲೂಕು, ಗ್ರಾಮ, ಹಳ್ಳಿಗಳಲ್ಲಿ  ಮುಂಜಾಗ್ರತಾ ಕ್ರಮ ನಡೆದಿದೆ. ಸುಳ್ಯ ತಾಲೂಕಿನಲ್ಲಿ ಕಳೆದ 15 ದಿನದಲ್ಲಿ  154 ಮಂದಿ ವಿದೇಶದಿಂದ ಬಂದವರು ಇದ್ದಾರೆ. ಹೀಗಾಗಿ ಇವರ ಆರೋಗ್ಯದ ಮೇಲೆ ನಿಗಾ ಹಾಗೂ ಆ ಮನೆಯವರು ಪ್ರತ್ಯೇಕತೆ ಕಾಯ್ದುಕೊಳ್ಳಲು ಆರೋಗ್ಯ ಇಲಾಖೆ  ಸೂಚನೆ ನೀಡಿದೆ.  ಸುಳ್ಯ ತಾಲೂಕಿನಲ್ಲಿ  ಇದುವರೆಗೆ ಕೊರೊನಾ ವೈರಸ್ ಸೋಂಕಿನ ಪ್ರಕರಣ ಪತ್ತೆಯಾಗಿಲ್ಲ. ಆದರೆ ತೀವ್ರ ನಿಗಾ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ  ಪಂಚಾಯತ್ ಮಟ್ಟದಲ್ಲೂ ಎಚ್ಚರಿಕೆ ವಹಿಸಲಾಗಿದೆ.

ಜನರು ಸಾದ್ಯವಾದಷ್ಟು ವ್ಯಕ್ತಿಗಳ ನಡುವೆ ಅಂತರ ಹಾಗೂ ಅಂಗಡಿಗಳಲ್ಲಿ  ಅನಗತ್ಯವಾಗಿ ಮುಟ್ಟುವುದು ಕಡಿಮೆ ಮಾಡಬೇಕು. ಮನೆಯಲ್ಲಿ  ಸ್ವಚ್ಛತೆ ಹಾಗೂ ಆಗಾಗ ಕೈ ತೊಳೆಯುವುದು  ಅಗತ್ಯವಾಗಿದೆ ಎಂದು ಆರೋಗ್ಯ ಇಲಾಖೆ ಸೂಚನೆ ನೀಡಿದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

22 minutes ago

ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ

ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…

57 minutes ago

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

15 hours ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

15 hours ago

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

22 hours ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

23 hours ago