ಸುಳ್ಯ: ಕೊರೊನಾ ವೈರಸ್ ಹರಡುವುದನ್ನು ತಡೆಯಲು ಸಂಪೂರ್ಣ ಭಾರತವೇ ಎ.14 ರವರೆಗೆ ಲಾಕ್ ಡೌನ್ ಆಗಲಿದೆ. ಹೀಗಾಗಿ ಈಗ ಪ್ರತೀ ತಾಲೂಕು, ಗ್ರಾಮ, ಹಳ್ಳಿಗಳಲ್ಲಿ ಮುಂಜಾಗ್ರತಾ ಕ್ರಮ ನಡೆದಿದೆ. ಸುಳ್ಯ ತಾಲೂಕಿನಲ್ಲಿ ಕಳೆದ 15 ದಿನದಲ್ಲಿ 154 ಮಂದಿ ವಿದೇಶದಿಂದ ಬಂದವರು ಇದ್ದಾರೆ. ಹೀಗಾಗಿ ಇವರ ಆರೋಗ್ಯದ ಮೇಲೆ ನಿಗಾ ಹಾಗೂ ಆ ಮನೆಯವರು ಪ್ರತ್ಯೇಕತೆ ಕಾಯ್ದುಕೊಳ್ಳಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಸುಳ್ಯ ತಾಲೂಕಿನಲ್ಲಿ ಇದುವರೆಗೆ ಕೊರೊನಾ ವೈರಸ್ ಸೋಂಕಿನ ಪ್ರಕರಣ ಪತ್ತೆಯಾಗಿಲ್ಲ. ಆದರೆ ತೀವ್ರ ನಿಗಾ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಪಂಚಾಯತ್ ಮಟ್ಟದಲ್ಲೂ ಎಚ್ಚರಿಕೆ ವಹಿಸಲಾಗಿದೆ.
ಜನರು ಸಾದ್ಯವಾದಷ್ಟು ವ್ಯಕ್ತಿಗಳ ನಡುವೆ ಅಂತರ ಹಾಗೂ ಅಂಗಡಿಗಳಲ್ಲಿ ಅನಗತ್ಯವಾಗಿ ಮುಟ್ಟುವುದು ಕಡಿಮೆ ಮಾಡಬೇಕು. ಮನೆಯಲ್ಲಿ ಸ್ವಚ್ಛತೆ ಹಾಗೂ ಆಗಾಗ ಕೈ ತೊಳೆಯುವುದು ಅಗತ್ಯವಾಗಿದೆ ಎಂದು ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…