ಸುಳ್ಯ: ಕೊರೊನಾ ವೈರಸ್ ಹರಡುವುದನ್ನು ತಡೆಯಲು ಸಂಪೂರ್ಣ ಭಾರತವೇ ಎ.14 ರವರೆಗೆ ಲಾಕ್ ಡೌನ್ ಆಗಲಿದೆ. ಹೀಗಾಗಿ ಈಗ ಪ್ರತೀ ತಾಲೂಕು, ಗ್ರಾಮ, ಹಳ್ಳಿಗಳಲ್ಲಿ ಮುಂಜಾಗ್ರತಾ ಕ್ರಮ ನಡೆದಿದೆ. ಸುಳ್ಯ ತಾಲೂಕಿನಲ್ಲಿ ಕಳೆದ 15 ದಿನದಲ್ಲಿ 154 ಮಂದಿ ವಿದೇಶದಿಂದ ಬಂದವರು ಇದ್ದಾರೆ. ಹೀಗಾಗಿ ಇವರ ಆರೋಗ್ಯದ ಮೇಲೆ ನಿಗಾ ಹಾಗೂ ಆ ಮನೆಯವರು ಪ್ರತ್ಯೇಕತೆ ಕಾಯ್ದುಕೊಳ್ಳಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಸುಳ್ಯ ತಾಲೂಕಿನಲ್ಲಿ ಇದುವರೆಗೆ ಕೊರೊನಾ ವೈರಸ್ ಸೋಂಕಿನ ಪ್ರಕರಣ ಪತ್ತೆಯಾಗಿಲ್ಲ. ಆದರೆ ತೀವ್ರ ನಿಗಾ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಪಂಚಾಯತ್ ಮಟ್ಟದಲ್ಲೂ ಎಚ್ಚರಿಕೆ ವಹಿಸಲಾಗಿದೆ.
ಜನರು ಸಾದ್ಯವಾದಷ್ಟು ವ್ಯಕ್ತಿಗಳ ನಡುವೆ ಅಂತರ ಹಾಗೂ ಅಂಗಡಿಗಳಲ್ಲಿ ಅನಗತ್ಯವಾಗಿ ಮುಟ್ಟುವುದು ಕಡಿಮೆ ಮಾಡಬೇಕು. ಮನೆಯಲ್ಲಿ ಸ್ವಚ್ಛತೆ ಹಾಗೂ ಆಗಾಗ ಕೈ ತೊಳೆಯುವುದು ಅಗತ್ಯವಾಗಿದೆ ಎಂದು ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…