ಸುಳ್ಯ ತಾಲೂಕಿನ ಮೂರು ಶಾಲೆಗಳಿಗೆ ಕೆ.ವಿ.ಜಿ ಸ್ವಚ್ಛತಾ ಪ್ರಶಸ್ತಿ ಪ್ರದಾನ

December 25, 2019
9:21 PM

ಸುಳ್ಯ: ಸುಳ್ಯ ತಾಲೂಕಿನ ಮೂರು ಶಾಲೆಗಳಿಗೆ ಕೆ.ವಿ.ಜಿ ಸ್ವಚ್ಛತಾ ಪ್ರಶಸ್ತಿ ವಿತರಿಸಲಾಯಿತು. ಸುಳ್ಯದ ಅಮರಶಿಲ್ಪಿ ಡಾ.ಕುರುಂಜಿ ವೆಂಕಟ್ರಮಣ ಗೌಡರ 91ನೇ ಜನ್ಮ ದಿನೋತ್ಸವದ ಅಂಗವಾಗಿ ಕೆ.ವಿ‌.ಜಿ‌ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ವತಿಯಿಂದ ಸುಳ್ಯ ಚೆನ್ನಕೇಶವ ದೇವಸ್ಥಾನ ದ ವಠಾರದಲ್ಲಿ ನಡೆಯುತ್ತಿರುವ ಸುಳ್ಯ ಹಬ್ಬದ ಸಮಾರಂಭದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಪ್ರಶಸ್ತಿ ಪ್ರದಾನ ಮಾಡಿದರು. ಸರಕಾರಿ ಉನ್ನತೀಕರಿಸಿದ ಹಿರಿಯ ಪಾಥಮಿಕ ಶಾಲೆ ಮುರುಳ್ಯ-ಅಲೆಕ್ಕಾಡಿ, ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಮತ್ತು ಸರಕಾರಿ ಪ್ರೌಢಶಾಲೆ ಮರ್ಕಂಜ ಶಾಲೆಗಳಿಗೆ ಸ್ವಚ್ಛತಾ ಪ್ರಶಸ್ತಿ ನೀಡಲಾಯಿತು.

Advertisement
Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೋಲಾರ ಜಿಲ್ಲೆಯಲ್ಲಿ ನಾಳೆ ಮಾವು ಬೆಳೆಗಾರರಿಂದ ಬಂದ್ ಕರೆ |
June 10, 2025
10:31 PM
by: The Rural Mirror ಸುದ್ದಿಜಾಲ
ಕೃಷಿ ಜೊತೆಗೆ ತೋಟಗಾರಿಕಾ ಬೆಳೆಗಳಿಗೆ ಆದ್ಯತೆ ನೀಡಿ
June 10, 2025
10:05 PM
by: The Rural Mirror ಸುದ್ದಿಜಾಲ
ಚಾಮರಾಜನಗರದ ಬೇಡುಗುಳಿ ಬಳಿ ಹುಲಿ ದಾಳಿಗೆ ಮೃತಪಟ್ಟ ಮಹಿಳೆ
June 10, 2025
9:50 PM
by: The Rural Mirror ಸುದ್ದಿಜಾಲ
ರಾಜ್ಯದ ವಿವಿದೆಡೆ ಭಾರೀ ಮಳೆ  ಸಾಧ್ಯತೆ | ಹವಾಮಾನ ಇಲಾಖೆ ಮುನ್ಸೂಚನೆ
June 10, 2025
9:36 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group