ಸುಳ್ಯ ತಾಲೂಕಿನ ಮೂರು ಶಾಲೆಗಳಿಗೆ ಕೆ.ವಿ.ಜಿ ಸ್ವಚ್ಛತಾ ಪ್ರಶಸ್ತಿ ಪ್ರದಾನ

December 25, 2019
9:21 PM

ಸುಳ್ಯ: ಸುಳ್ಯ ತಾಲೂಕಿನ ಮೂರು ಶಾಲೆಗಳಿಗೆ ಕೆ.ವಿ.ಜಿ ಸ್ವಚ್ಛತಾ ಪ್ರಶಸ್ತಿ ವಿತರಿಸಲಾಯಿತು. ಸುಳ್ಯದ ಅಮರಶಿಲ್ಪಿ ಡಾ.ಕುರುಂಜಿ ವೆಂಕಟ್ರಮಣ ಗೌಡರ 91ನೇ ಜನ್ಮ ದಿನೋತ್ಸವದ ಅಂಗವಾಗಿ ಕೆ.ವಿ‌.ಜಿ‌ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ವತಿಯಿಂದ ಸುಳ್ಯ ಚೆನ್ನಕೇಶವ ದೇವಸ್ಥಾನ ದ ವಠಾರದಲ್ಲಿ ನಡೆಯುತ್ತಿರುವ ಸುಳ್ಯ ಹಬ್ಬದ ಸಮಾರಂಭದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಪ್ರಶಸ್ತಿ ಪ್ರದಾನ ಮಾಡಿದರು. ಸರಕಾರಿ ಉನ್ನತೀಕರಿಸಿದ ಹಿರಿಯ ಪಾಥಮಿಕ ಶಾಲೆ ಮುರುಳ್ಯ-ಅಲೆಕ್ಕಾಡಿ, ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಮತ್ತು ಸರಕಾರಿ ಪ್ರೌಢಶಾಲೆ ಮರ್ಕಂಜ ಶಾಲೆಗಳಿಗೆ ಸ್ವಚ್ಛತಾ ಪ್ರಶಸ್ತಿ ನೀಡಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ
August 18, 2026
4:16 PM
by: ಸಾಯಿಶೇಖರ್ ಕರಿಕಳ
ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು
August 18, 2026
7:33 AM
by: ದ ರೂರಲ್ ಮಿರರ್.ಕಾಂ
‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ
August 18, 2026
7:25 AM
by: ದ ರೂರಲ್ ಮಿರರ್.ಕಾಂ
ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ
August 18, 2026
7:18 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror