ಸುಳ್ಯ: ಸುಳ್ಯ ತಾಲೂಕಿನ ಮೂರು ಶಾಲೆಗಳಿಗೆ ಕೆ.ವಿ.ಜಿ ಸ್ವಚ್ಛತಾ ಪ್ರಶಸ್ತಿ ವಿತರಿಸಲಾಯಿತು. ಸುಳ್ಯದ ಅಮರಶಿಲ್ಪಿ ಡಾ.ಕುರುಂಜಿ ವೆಂಕಟ್ರಮಣ ಗೌಡರ 91ನೇ ಜನ್ಮ ದಿನೋತ್ಸವದ ಅಂಗವಾಗಿ ಕೆ.ವಿ.ಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ವತಿಯಿಂದ ಸುಳ್ಯ ಚೆನ್ನಕೇಶವ ದೇವಸ್ಥಾನ ದ ವಠಾರದಲ್ಲಿ ನಡೆಯುತ್ತಿರುವ ಸುಳ್ಯ ಹಬ್ಬದ ಸಮಾರಂಭದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಪ್ರಶಸ್ತಿ ಪ್ರದಾನ ಮಾಡಿದರು. ಸರಕಾರಿ ಉನ್ನತೀಕರಿಸಿದ ಹಿರಿಯ ಪಾಥಮಿಕ ಶಾಲೆ ಮುರುಳ್ಯ-ಅಲೆಕ್ಕಾಡಿ, ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಮತ್ತು ಸರಕಾರಿ ಪ್ರೌಢಶಾಲೆ ಮರ್ಕಂಜ ಶಾಲೆಗಳಿಗೆ ಸ್ವಚ್ಛತಾ ಪ್ರಶಸ್ತಿ ನೀಡಲಾಯಿತು.
ರಾಜ್ಯಾದ್ಯಂತ ಮಳೆ ಮುಂದುವರೆದಿದೆ. ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಸುರಿಯುತ್ತಿರುವ ಧಾರಾಕಾರ…
ಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…
ಪುಣೆ ಮೂಲದ ಭಾರತೀಯ ಉಷ್ಣ ವಲಯದ ಹವಾಮಾನ ಸಂಸ್ಥೆ ಅಭಿವೃದ್ಧಿ ಪಡಿಸಿದ ಭಾರತ್…
ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…