ಸುಳ್ಯ: ಸುಳ್ಯ ತಾಲೂಕಿನ ಮೂರು ಶಾಲೆಗಳಿಗೆ ಕೆ.ವಿ.ಜಿ ಸ್ವಚ್ಛತಾ ಪ್ರಶಸ್ತಿ ವಿತರಿಸಲಾಯಿತು. ಸುಳ್ಯದ ಅಮರಶಿಲ್ಪಿ ಡಾ.ಕುರುಂಜಿ ವೆಂಕಟ್ರಮಣ ಗೌಡರ 91ನೇ ಜನ್ಮ ದಿನೋತ್ಸವದ ಅಂಗವಾಗಿ ಕೆ.ವಿ.ಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ವತಿಯಿಂದ ಸುಳ್ಯ ಚೆನ್ನಕೇಶವ ದೇವಸ್ಥಾನ ದ ವಠಾರದಲ್ಲಿ ನಡೆಯುತ್ತಿರುವ ಸುಳ್ಯ ಹಬ್ಬದ ಸಮಾರಂಭದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಪ್ರಶಸ್ತಿ ಪ್ರದಾನ ಮಾಡಿದರು. ಸರಕಾರಿ ಉನ್ನತೀಕರಿಸಿದ ಹಿರಿಯ ಪಾಥಮಿಕ ಶಾಲೆ ಮುರುಳ್ಯ-ಅಲೆಕ್ಕಾಡಿ, ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಮತ್ತು ಸರಕಾರಿ ಪ್ರೌಢಶಾಲೆ ಮರ್ಕಂಜ ಶಾಲೆಗಳಿಗೆ ಸ್ವಚ್ಛತಾ ಪ್ರಶಸ್ತಿ ನೀಡಲಾಯಿತು.
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…