ಸುಳ್ಯ: ಸುಳ್ಯ ತಾಲೂಕಿನ ಮೂರು ಶಾಲೆಗಳಿಗೆ ಕೆ.ವಿ.ಜಿ ಸ್ವಚ್ಛತಾ ಪ್ರಶಸ್ತಿ ವಿತರಿಸಲಾಯಿತು. ಸುಳ್ಯದ ಅಮರಶಿಲ್ಪಿ ಡಾ.ಕುರುಂಜಿ ವೆಂಕಟ್ರಮಣ ಗೌಡರ 91ನೇ ಜನ್ಮ ದಿನೋತ್ಸವದ ಅಂಗವಾಗಿ ಕೆ.ವಿ.ಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ವತಿಯಿಂದ ಸುಳ್ಯ ಚೆನ್ನಕೇಶವ ದೇವಸ್ಥಾನ ದ ವಠಾರದಲ್ಲಿ ನಡೆಯುತ್ತಿರುವ ಸುಳ್ಯ ಹಬ್ಬದ ಸಮಾರಂಭದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಪ್ರಶಸ್ತಿ ಪ್ರದಾನ ಮಾಡಿದರು. ಸರಕಾರಿ ಉನ್ನತೀಕರಿಸಿದ ಹಿರಿಯ ಪಾಥಮಿಕ ಶಾಲೆ ಮುರುಳ್ಯ-ಅಲೆಕ್ಕಾಡಿ, ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಮತ್ತು ಸರಕಾರಿ ಪ್ರೌಢಶಾಲೆ ಮರ್ಕಂಜ ಶಾಲೆಗಳಿಗೆ ಸ್ವಚ್ಛತಾ ಪ್ರಶಸ್ತಿ ನೀಡಲಾಯಿತು.
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…