ಸುಳ್ಯ: ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾದಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಮುರಳೀಧರ ಅಡ್ಡನಪಾರೆ ಮತ್ತು ಕಾರ್ಯದರ್ಶಿಯಾಗಿ ಗಿರೀಶ್ ಅಡ್ಪಂಗಾಯ, ಉಪಾಧ್ಯಕ್ಷರಾಗಿ ಮಹೇಶ್ ಪುಚ್ಚಪ್ಪಾಡಿ, ಕೋಶಾಧಿಕಾರಿಯಾಗಿ ಸತೀಶ್ ಹೊದ್ದೆಟ್ಟಿ,ಜೊತೆ ಕಾರ್ಯದರ್ಶಿ ಯಾಗಿ ಪದ್ಮನಾಭ ಅರಂಬೂರು ಆಯ್ಕೆಯಾಗಿದ್ದಾರೆ.
ನಿರ್ದೇಶಕರಾಗಿ ಕೃಷ್ಣ ಬೆಟ್ಟ, ಶಿವಪ್ರಸಾದ್ ಕೇರ್ಪಳ, ಲೋಕೇಶ್ ಗುಡ್ಡೆಮನೆ, ವಿಶ್ವನಾಥ ಮೋಟುಕಾನ, ಕಿರಣ್ ಪ್ರಸಾದ್ ಕುಂಡಡ್ಕ, ದಿನೇಶ್ ಮಠ, ಪದ್ಮನಾಭ ಮುಂಡೋಕಜೆ, ಭರತ್ ಕನ್ನಡ್ಕ, ಕೃಷ್ಣಪ್ರಸಾದ್ ಕೋಲ್ಚಾರ್ ಆಯ್ಕೆಯಾದರು.
ಗೌರವ ಸಲಹೆಗಾರರಾಗಿ ಗಂಗಾಧರ ಮಟ್ಟಿ, ದುರ್ಗಾಕುಮಾರ್ ನಾಯರ್ ಕೆರೆ, ಗಂಗಾಧರ ಕಲ್ಲಪಳ್ಳಿ, ಲೋಕೇಶ್ ಪೆರ್ಲಂಪಾಡಿ, ಗಿರೀಶ್ ಪೆರುಮುಂಡ ಮತ್ತು ಆಂತರಿಕ ಲೆಕ್ಕ ಪರಿಶೋಧಕರಾಗಿ ಜಯಪ್ರಕಾಶ್ ಕುಕ್ಕೆಟ್ಟಿ ಆಯ್ಕೆಯಾಗಿದ್ದಾರೆ.
ಸಂಘದ ಅಧ್ಯಕ್ಷ ತೇಜೇಶ್ವರ ಕುಂದಲ್ಪಾಡಿ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ನಡೆಯಿತು. ತೇಜೇಶ್ವರ ಕುಂದಲ್ಪಾಡಿ ವರದಿ ವಾಚಿಸಿದರು. ಕೋಶಾಧಿಕಾರಿ ವಿಶ್ವನಾಥ ಮೋಟುಕಾನ ಲೆಕ್ಕಪತ್ರ ಮಂಡಿಸಿದರು. ನೂತನ ಕಾರ್ಯದರ್ಶಿ ಗಿರೀಶ್ ಅಡ್ಪಂಗಾಯ ವಂದಿಸಿದರು.
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…