ಸುಳ್ಯ ತಾಲೂಕು ಗೌಡ ತರುಣ ಘಟಕದ ಪದಾಧಿಕಾರಿಗಳು

February 20, 2020
7:13 PM

ಸುಳ್ಯ: ಸುಳ್ಯ ತಾಲೂಕು ಗೌಡರಯುವ ಸೇವಾ ಸಂಘದಿಂದ ಪ್ರಾಯೋಜಿಸಲ್ಪಟ್ಟ ಗೌಡ ತರುಣ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.

ಗೌರವಾಧ್ಯಕ್ಷರಾಗಿ ಅಕ್ಷಯ್ ಕೆ.ಸಿ, ಅಧ್ಯಕ್ಷರಾಗಿ ರಜತ್ ಗೌಡ, ಪ್ರಧಾನ ಕಾರ್ಯದರ್ಶಿಯಾಗಿ ಕಿರಣ್‍ಕುಮಾರ್ ಗುಡ್ಡೆಮನೆ ಆಯ್ಕೆಯಾಗಿದ್ದಾರೆ. ಸುಳ್ಯ ವೆಂಕಟರಮಣ ಟ್ರೇಡರ್ಸ್‍ನಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ವರದರಾಜ್ ಸಂಕೇಶ್, ಲೋಹಿತ್ ಕಳಂಜ, ಸಂಘಟನಾ ಕಾರ್ಯದರ್ಶಿಯಾಗಿ ಗಣೇಶ್ ಬಂದಡ್ಕ, ನಿಕೇಶ್ ಉಬರಡ್ಕ, ಪ್ರಸಾದ್ ಕಾಟೂರು, ಜತೆ ಕಾರ್ಯದರ್ಶಿಯಾಗಿ ಧನಂಜಯ ಅಂಬೆಕಲ್ಲು, ಕಾನೂನು ಸಲಹೆಗಾರರಾಗಿ ರಂಜಿತ್ ಕುಕ್ಕೆಟ್ಟಿ, ಪತ್ರಿಕಾ ಪ್ರತಿನಿಧಿಯಾಗಿ ಶಿವರಾಮ ಕಜೆಮೂಲೆ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಕುಲದೀಪ್ ಪೆಲ್ತಡ್ಕ, ಕ್ರೀಡಾ ಕಾರ್ಯದರ್ಶಿಯಾಗಿ ನಿತಿನ್ ಮಜಿಕೋಡಿ, ನಿರ್ದೇಶಕರುಗಳಾಗಿ ಚೇತನ್ ಚಿಲ್ಪಾರು, ಜಗತ್ ಪಾರೆಪ್ಪಾಡಿ, ಕೃಷ್ಣಪ್ರಸಾದ್ ಕೋಲ್ಚಾರು, ಅನಿಲ್ ಅಚ್ರಪ್ಪಾಡಿ, ಕೌಶಲ್ ಪಿ.ಆರ್., ಹೇಮಂತ್ ನಾರ್ಕೋಡು, ನವೀನ ಎಲಿಮಲೆ, ಹರಿಪ್ರಸಾದ್ ಅತ್ಯಾಡಿ, ಅಶೋಕ್ ಬೊಳುಗಲ್ಲು ಆಯ್ಕೆಯಾದರು.

ಗೌಡ ಯುವ ಸೇವಾ ಸಂಘದ ಅಧ್ಯಕ್ಷ ಮೋಹನ್‍ರಾಂ ಸುಳ್ಯ ಅಧ್ಯಕ್ಷತೆ ವಹಿಸಿದ್ದರು. ಗೌಡ ಯುವ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ದೊಡ್ಡಣ್ಣ ಬರೆಮೇಲು, ಪೂರ್ವಾಧ್ಯಕ್ಷ ದಿನೇಶ್ ಮಡಪ್ಪಾಡಿ, ಉಪಾಧ್ಯಕ್ಷ ಡಾ.ಎನ್.ಎ.ಜ್ಞಾನೇಶ್, ನಿರ್ದೇಶಕರುಗಳಾದ ಸಂತೋಷ್ ಮಡ್ತಿಲ, ಡಿ.ಟಿ.ದಯಾನಂದ, ಪಿ.ಎಸ್.ಗಂಗಾಧರ, ತರುಣ ಘಟಕದ ಸ್ಥಾಪಕಾಧ್ಯಕ್ಷ ಶ್ರೀಕಾಂತ್ ಮಾವಿನಕಟ್ಟೆ, ಪ್ರಧಾನ ಕಾರ್ಯದರ್ಶಿ ರೋಹಿತ್ ಕೊೈಂಗೋಡಿ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ
April 27, 2026
9:34 AM
by: ದ ರೂರಲ್ ಮಿರರ್.ಕಾಂ
ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ
April 27, 2026
9:23 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ
April 26, 2026
1:54 PM
by: ಸಾಯಿಶೇಖರ್ ಕರಿಕಳ
ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ
April 26, 2026
7:33 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror