Advertisement
ಸುದ್ದಿಗಳು

ಸುಳ್ಯ ತಾಲೂಕು ಗೌಡ ತರುಣ ಘಟಕದ ಪದಾಧಿಕಾರಿಗಳು

Share

ಸುಳ್ಯ: ಸುಳ್ಯ ತಾಲೂಕು ಗೌಡರಯುವ ಸೇವಾ ಸಂಘದಿಂದ ಪ್ರಾಯೋಜಿಸಲ್ಪಟ್ಟ ಗೌಡ ತರುಣ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.

ಗೌರವಾಧ್ಯಕ್ಷರಾಗಿ ಅಕ್ಷಯ್ ಕೆ.ಸಿ, ಅಧ್ಯಕ್ಷರಾಗಿ ರಜತ್ ಗೌಡ, ಪ್ರಧಾನ ಕಾರ್ಯದರ್ಶಿಯಾಗಿ ಕಿರಣ್‍ಕುಮಾರ್ ಗುಡ್ಡೆಮನೆ ಆಯ್ಕೆಯಾಗಿದ್ದಾರೆ. ಸುಳ್ಯ ವೆಂಕಟರಮಣ ಟ್ರೇಡರ್ಸ್‍ನಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ವರದರಾಜ್ ಸಂಕೇಶ್, ಲೋಹಿತ್ ಕಳಂಜ, ಸಂಘಟನಾ ಕಾರ್ಯದರ್ಶಿಯಾಗಿ ಗಣೇಶ್ ಬಂದಡ್ಕ, ನಿಕೇಶ್ ಉಬರಡ್ಕ, ಪ್ರಸಾದ್ ಕಾಟೂರು, ಜತೆ ಕಾರ್ಯದರ್ಶಿಯಾಗಿ ಧನಂಜಯ ಅಂಬೆಕಲ್ಲು, ಕಾನೂನು ಸಲಹೆಗಾರರಾಗಿ ರಂಜಿತ್ ಕುಕ್ಕೆಟ್ಟಿ, ಪತ್ರಿಕಾ ಪ್ರತಿನಿಧಿಯಾಗಿ ಶಿವರಾಮ ಕಜೆಮೂಲೆ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಕುಲದೀಪ್ ಪೆಲ್ತಡ್ಕ, ಕ್ರೀಡಾ ಕಾರ್ಯದರ್ಶಿಯಾಗಿ ನಿತಿನ್ ಮಜಿಕೋಡಿ, ನಿರ್ದೇಶಕರುಗಳಾಗಿ ಚೇತನ್ ಚಿಲ್ಪಾರು, ಜಗತ್ ಪಾರೆಪ್ಪಾಡಿ, ಕೃಷ್ಣಪ್ರಸಾದ್ ಕೋಲ್ಚಾರು, ಅನಿಲ್ ಅಚ್ರಪ್ಪಾಡಿ, ಕೌಶಲ್ ಪಿ.ಆರ್., ಹೇಮಂತ್ ನಾರ್ಕೋಡು, ನವೀನ ಎಲಿಮಲೆ, ಹರಿಪ್ರಸಾದ್ ಅತ್ಯಾಡಿ, ಅಶೋಕ್ ಬೊಳುಗಲ್ಲು ಆಯ್ಕೆಯಾದರು.

ಗೌಡ ಯುವ ಸೇವಾ ಸಂಘದ ಅಧ್ಯಕ್ಷ ಮೋಹನ್‍ರಾಂ ಸುಳ್ಯ ಅಧ್ಯಕ್ಷತೆ ವಹಿಸಿದ್ದರು. ಗೌಡ ಯುವ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ದೊಡ್ಡಣ್ಣ ಬರೆಮೇಲು, ಪೂರ್ವಾಧ್ಯಕ್ಷ ದಿನೇಶ್ ಮಡಪ್ಪಾಡಿ, ಉಪಾಧ್ಯಕ್ಷ ಡಾ.ಎನ್.ಎ.ಜ್ಞಾನೇಶ್, ನಿರ್ದೇಶಕರುಗಳಾದ ಸಂತೋಷ್ ಮಡ್ತಿಲ, ಡಿ.ಟಿ.ದಯಾನಂದ, ಪಿ.ಎಸ್.ಗಂಗಾಧರ, ತರುಣ ಘಟಕದ ಸ್ಥಾಪಕಾಧ್ಯಕ್ಷ ಶ್ರೀಕಾಂತ್ ಮಾವಿನಕಟ್ಟೆ, ಪ್ರಧಾನ ಕಾರ್ಯದರ್ಶಿ ರೋಹಿತ್ ಕೊೈಂಗೋಡಿ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

3 hours ago

ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ

ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…

4 hours ago

ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ | ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…

5 hours ago

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ

ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…

10 hours ago

ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!

ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…

12 hours ago

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

17 hours ago