ನಮ್ಮೂರ ಸುದ್ದಿ

ಸುಳ್ಯ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷರಾಗಿ ಕಳಂಜ ವಿಶ್ವನಾಥ ರೈ

Share

ಸುಳ್ಯ: ಸುಳ್ಯ ತಾಲೂಕು ಜನ ಜಾಗೃತಿ ವೇದಿಕೆ ಮಹಾಸಭೆ ಇತ್ತೀಚೆಗೆ ತಾಲೂಕು ಯೋಜನಾಧಿಕಾರಿಗಳ ಕಚೇರಿ ಯಲ್ಲಿ ನಡೆಯಿತು.

Advertisement

ಸಭೆಯಲ್ಲಿ ತಾಲೂಕು ಜನ ಜಾಗೃತಿ ವೇದಿಕೆ ಅಧ್ಯಕ್ಷರಾಗಿ  ಕಳಂಜ ವಿಶ್ವನಾಥ ರೈ ಅವರನ್ನು ಆಯ್ಕೆ ಮಾಡಲಾಯಿತು. ಗುತ್ತಿಗಾರು ವಲಯಾಧ್ಯಕ್ಷ ರಾಗಿ ರಾಜಾರಾಮ್ ಭಟ್ ಬೆಟ್ಟ, ಪಂಜ ವಲಯಾಧ್ಯಕ್ಷ ರಾಗಿ ಮೋನಪ್ಪ ಗೌಡ, ಬೆಳ್ಳಾರೆ ವಲಯಾಧ್ಯಕ್ಷ ರಾಗಿ ಕೂಸಪ್ಪ ಗೌಡ ಮುಗುಪ್ಪು, ಸುಬ್ರಹ್ಮಣ್ಯ ವಲಯಾಧ್ಯಕ್ಷ ರಾಗಿ ಸತೀಶ್ ಕೂಜುಗೋಡು, ಜಾಲ್ಸೂರು ವಲಯಾಧ್ಯಕ್ಷ ರಾಗಿ ಜಯರಾಮ ರೈ, ಸಂಪಾಜೆ ವಲಯಾಧ್ಯಕ್ಷ ರಾಗಿ ಲೋಕನಾಥ್ ಅಮೆಚೂರ್, ಸುಳ್ಯ ವಲಯಾಧ್ಯಕ್ಷ ರಾಗಿ ಸುರೇಶ್ ಕಣೆಮರಡ್ಕ ಆಯ್ಕೆಯಾದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಸುರೆಂಬ ಉಸಿರಿನ ಮಹತ್ವ ಇದು…

ವರುಷದಿಂದ ವರುಷಕ್ಕೆ ಬಿಸಿ ಏರುತ್ತಿರುವ ಭೂಮಿ, ಕಳಕೊಳ್ಳುತ್ತಿರುವ ಸಸ್ಯ ಸಂಪತ್ತು, ಭೂಮಿಯನ್ನು ತಂಪಾಗಿಸಲು…

41 minutes ago

ಹಲಸಿನ ಬೀಜದ ಖಾರಾ ಸೇವ್‌ – ನೀವೂ ಮಾಡಿನೋಡಿ

ಹಲಸು ಮೌಲ್ಯವರ್ಧನೆಯಾಗಿ ಅಡುಗೆ ಮನೆ ಸೇರುತ್ತಿದೆ. ಅದರ ಜೊತೆಗೇ ಹಲಸು ವಿವಿಧ ರೂಪದಲ್ಲಿ…

1 hour ago

ಸಂಪತ್ತಿನಷ್ಟೇ ಸದ್ಭುದ್ಧಿಯೂ ಮುಖ್ಯ – ರಾಘವೇಶ್ವರ ಶ್ರೀ

ಸಮಾಜಕ್ಕೆ, ರಾಷ್ಟ್ರಕ್ಕೆ ವಿಶ್ವಕ್ಕೆ ಬೆಳಕು ನೀಡುವ ವ್ಯವಸ್ಥೆಯನ್ನು ಬೆಳೆಸುವುದು ಇಡೀ ಸಮಾಜದ ಜವಾಬ್ದಾರಿ…

2 hours ago

ಸಾಮಾಜಿಕ ಕಾರ್ಯಕರ್ತ ಧನಂಜಯ ವಾಗ್ಲೆ ಇನ್ನಿಲ್ಲ | ಅವರು ಬರೆದಿರುವ ಓದಲೇಬೇಕಾದ ಬರಹ ಇಲ್ಲಿದೆ…

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಧನಂಜಯ ವಾಗ್ಲೆ ಅವರು ಈಚೆಗೆ ನಿಧನರಾದರು.…

6 hours ago

ಹವಾಮಾನ ವರದಿ | 13-07-2025 | ಇಂದು ಸಾಮಾನ್ಯ ಮಳೆ | ಕರಾವಳಿ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ – ಏಕೆ?

ಬಾಂಗ್ಲಾ ದೇಶದ ಕರಾವಳಿಯಲ್ಲಿ ಉಂಟಾಗಿರುವ ತಿರುವಿಕೆಯ ಪರಿಣಾಮದಿಂದ ನಮ್ಮ ಕರಾವಳಿಯಲ್ಲಿ ಮಳೆಯ ಪ್ರಮಾಣ…

9 hours ago

ಮೊಬೈಲ್‌ ಕಣ್ಣು ಮಾತ್ರವಲ್ಲ – ಮನಸ್ಸನ್ನೂ ಹಾಳು ಮಾಡುತ್ತದೆ..!

ಮೊಬೈಲ್‌ ಎಷ್ಟು ಅಪಾಯಕಾರಿ ಸ್ಥಿತಿಗೆ ಮಕ್ಕಳನ್ನು ದೂಡುತ್ತದೆ ಎಂದರೆ, ಕಣ್ಣು ಮಾತ್ರವಲ್ಲ ಮನಸ್ಸುಗಳನ್ನೂ…

12 hours ago