ಸುಳ್ಯ: ಸುಳ್ಯ ತಾಲೂಕು ಜನ ಜಾಗೃತಿ ವೇದಿಕೆ ಮಹಾಸಭೆ ಇತ್ತೀಚೆಗೆ ತಾಲೂಕು ಯೋಜನಾಧಿಕಾರಿಗಳ ಕಚೇರಿ ಯಲ್ಲಿ ನಡೆಯಿತು.
ಸಭೆಯಲ್ಲಿ ತಾಲೂಕು ಜನ ಜಾಗೃತಿ ವೇದಿಕೆ ಅಧ್ಯಕ್ಷರಾಗಿ ಕಳಂಜ ವಿಶ್ವನಾಥ ರೈ ಅವರನ್ನು ಆಯ್ಕೆ ಮಾಡಲಾಯಿತು. ಗುತ್ತಿಗಾರು ವಲಯಾಧ್ಯಕ್ಷ ರಾಗಿ ರಾಜಾರಾಮ್ ಭಟ್ ಬೆಟ್ಟ, ಪಂಜ ವಲಯಾಧ್ಯಕ್ಷ ರಾಗಿ ಮೋನಪ್ಪ ಗೌಡ, ಬೆಳ್ಳಾರೆ ವಲಯಾಧ್ಯಕ್ಷ ರಾಗಿ ಕೂಸಪ್ಪ ಗೌಡ ಮುಗುಪ್ಪು, ಸುಬ್ರಹ್ಮಣ್ಯ ವಲಯಾಧ್ಯಕ್ಷ ರಾಗಿ ಸತೀಶ್ ಕೂಜುಗೋಡು, ಜಾಲ್ಸೂರು ವಲಯಾಧ್ಯಕ್ಷ ರಾಗಿ ಜಯರಾಮ ರೈ, ಸಂಪಾಜೆ ವಲಯಾಧ್ಯಕ್ಷ ರಾಗಿ ಲೋಕನಾಥ್ ಅಮೆಚೂರ್, ಸುಳ್ಯ ವಲಯಾಧ್ಯಕ್ಷ ರಾಗಿ ಸುರೇಶ್ ಕಣೆಮರಡ್ಕ ಆಯ್ಕೆಯಾದರು.
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…
ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…