ಸುಳ್ಯ: ಸುಳ್ಯ ತಾಲೂಕು ಜನ ಜಾಗೃತಿ ವೇದಿಕೆ ಮಹಾಸಭೆ ಇತ್ತೀಚೆಗೆ ತಾಲೂಕು ಯೋಜನಾಧಿಕಾರಿಗಳ ಕಚೇರಿ ಯಲ್ಲಿ ನಡೆಯಿತು.
ಸಭೆಯಲ್ಲಿ ತಾಲೂಕು ಜನ ಜಾಗೃತಿ ವೇದಿಕೆ ಅಧ್ಯಕ್ಷರಾಗಿ ಕಳಂಜ ವಿಶ್ವನಾಥ ರೈ ಅವರನ್ನು ಆಯ್ಕೆ ಮಾಡಲಾಯಿತು. ಗುತ್ತಿಗಾರು ವಲಯಾಧ್ಯಕ್ಷ ರಾಗಿ ರಾಜಾರಾಮ್ ಭಟ್ ಬೆಟ್ಟ, ಪಂಜ ವಲಯಾಧ್ಯಕ್ಷ ರಾಗಿ ಮೋನಪ್ಪ ಗೌಡ, ಬೆಳ್ಳಾರೆ ವಲಯಾಧ್ಯಕ್ಷ ರಾಗಿ ಕೂಸಪ್ಪ ಗೌಡ ಮುಗುಪ್ಪು, ಸುಬ್ರಹ್ಮಣ್ಯ ವಲಯಾಧ್ಯಕ್ಷ ರಾಗಿ ಸತೀಶ್ ಕೂಜುಗೋಡು, ಜಾಲ್ಸೂರು ವಲಯಾಧ್ಯಕ್ಷ ರಾಗಿ ಜಯರಾಮ ರೈ, ಸಂಪಾಜೆ ವಲಯಾಧ್ಯಕ್ಷ ರಾಗಿ ಲೋಕನಾಥ್ ಅಮೆಚೂರ್, ಸುಳ್ಯ ವಲಯಾಧ್ಯಕ್ಷ ರಾಗಿ ಸುರೇಶ್ ಕಣೆಮರಡ್ಕ ಆಯ್ಕೆಯಾದರು.
ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್ ಲಭ್ಯತೆ ಕಡಿಮೆಯಾಗುತ್ತದೆ ಎಂದು…
ರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ…
ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ…
ಉತ್ತರ ಕನ್ನಡದಲ್ಲಿ ಎಲೆಚುಕ್ಕಿ ರೋಗದಿಂದ ಸಂಕಷ್ಟದಲ್ಲಿರುವ ಅಡಿಕೆ ಬೆಳೆಗಾರರಿಗೆ ಸಾಲ ಮರುಪಾವತಿ ಅವಧಿ…
ಭಾರತದ ಕೃಷಿಯಲ್ಲಿ ಮಹಿಳೆಯರ ಪಾತ್ರ ದಿನೇದಿನೇ ಹೆಚ್ಚುತ್ತಿದೆ. ಸಂಪನ್ಮೂಲ ಹಾಗೂ ನಾಯಕತ್ವ ಅವಕಾಶ…
ಸಾಂಪ್ರದಾಯಿಕ ಗ್ರಾಮೀಣ ತಿನಿಸು ಉಪ್ಪು ಸೊಳೆ ಬೋಳು ಬೆಂದಿ. ಸರಳ ಪದಾರ್ಥಗಳಿಂದ ಸುಲಭವಾಗಿ…