ಸುಳ್ಯ: ಸುಳ್ಯ ತಾಲೂಕು ಜನ ಜಾಗೃತಿ ವೇದಿಕೆ ಮಹಾಸಭೆ ಇತ್ತೀಚೆಗೆ ತಾಲೂಕು ಯೋಜನಾಧಿಕಾರಿಗಳ ಕಚೇರಿ ಯಲ್ಲಿ ನಡೆಯಿತು.
ಸಭೆಯಲ್ಲಿ ತಾಲೂಕು ಜನ ಜಾಗೃತಿ ವೇದಿಕೆ ಅಧ್ಯಕ್ಷರಾಗಿ ಕಳಂಜ ವಿಶ್ವನಾಥ ರೈ ಅವರನ್ನು ಆಯ್ಕೆ ಮಾಡಲಾಯಿತು. ಗುತ್ತಿಗಾರು ವಲಯಾಧ್ಯಕ್ಷ ರಾಗಿ ರಾಜಾರಾಮ್ ಭಟ್ ಬೆಟ್ಟ, ಪಂಜ ವಲಯಾಧ್ಯಕ್ಷ ರಾಗಿ ಮೋನಪ್ಪ ಗೌಡ, ಬೆಳ್ಳಾರೆ ವಲಯಾಧ್ಯಕ್ಷ ರಾಗಿ ಕೂಸಪ್ಪ ಗೌಡ ಮುಗುಪ್ಪು, ಸುಬ್ರಹ್ಮಣ್ಯ ವಲಯಾಧ್ಯಕ್ಷ ರಾಗಿ ಸತೀಶ್ ಕೂಜುಗೋಡು, ಜಾಲ್ಸೂರು ವಲಯಾಧ್ಯಕ್ಷ ರಾಗಿ ಜಯರಾಮ ರೈ, ಸಂಪಾಜೆ ವಲಯಾಧ್ಯಕ್ಷ ರಾಗಿ ಲೋಕನಾಥ್ ಅಮೆಚೂರ್, ಸುಳ್ಯ ವಲಯಾಧ್ಯಕ್ಷ ರಾಗಿ ಸುರೇಶ್ ಕಣೆಮರಡ್ಕ ಆಯ್ಕೆಯಾದರು.
ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…
ಎಥೆನಾಲ್ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…
ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…
ಅಕ್ರಮ ಅಡಿಕೆ ಆಮದು, ಜಿಎಸ್ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…