ಸುಳ್ಯ: ಸುಳ್ಯ ತಾಲೂಕು ಜನ ಜಾಗೃತಿ ವೇದಿಕೆ ಮಹಾಸಭೆ ಇತ್ತೀಚೆಗೆ ತಾಲೂಕು ಯೋಜನಾಧಿಕಾರಿಗಳ ಕಚೇರಿ ಯಲ್ಲಿ ನಡೆಯಿತು.
ಸಭೆಯಲ್ಲಿ ತಾಲೂಕು ಜನ ಜಾಗೃತಿ ವೇದಿಕೆ ಅಧ್ಯಕ್ಷರಾಗಿ ಕಳಂಜ ವಿಶ್ವನಾಥ ರೈ ಅವರನ್ನು ಆಯ್ಕೆ ಮಾಡಲಾಯಿತು. ಗುತ್ತಿಗಾರು ವಲಯಾಧ್ಯಕ್ಷ ರಾಗಿ ರಾಜಾರಾಮ್ ಭಟ್ ಬೆಟ್ಟ, ಪಂಜ ವಲಯಾಧ್ಯಕ್ಷ ರಾಗಿ ಮೋನಪ್ಪ ಗೌಡ, ಬೆಳ್ಳಾರೆ ವಲಯಾಧ್ಯಕ್ಷ ರಾಗಿ ಕೂಸಪ್ಪ ಗೌಡ ಮುಗುಪ್ಪು, ಸುಬ್ರಹ್ಮಣ್ಯ ವಲಯಾಧ್ಯಕ್ಷ ರಾಗಿ ಸತೀಶ್ ಕೂಜುಗೋಡು, ಜಾಲ್ಸೂರು ವಲಯಾಧ್ಯಕ್ಷ ರಾಗಿ ಜಯರಾಮ ರೈ, ಸಂಪಾಜೆ ವಲಯಾಧ್ಯಕ್ಷ ರಾಗಿ ಲೋಕನಾಥ್ ಅಮೆಚೂರ್, ಸುಳ್ಯ ವಲಯಾಧ್ಯಕ್ಷ ರಾಗಿ ಸುರೇಶ್ ಕಣೆಮರಡ್ಕ ಆಯ್ಕೆಯಾದರು.
ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…
ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, 89 ತೀವ್ರ ಹಾಗೂ 12…
ರಾಜ್ಯದ 101 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮೀಣ ಜನರ ಬೇಡಿಕೆಗೆ ಅನುಗುಣವಾಗಿ…
ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…