ಸುಳ್ಯ: ಸುಳ್ಯ ತಾಲೂಕು ಜನ ಜಾಗೃತಿ ವೇದಿಕೆ ಮಹಾಸಭೆ ಇತ್ತೀಚೆಗೆ ತಾಲೂಕು ಯೋಜನಾಧಿಕಾರಿಗಳ ಕಚೇರಿ ಯಲ್ಲಿ ನಡೆಯಿತು.
ಸಭೆಯಲ್ಲಿ ತಾಲೂಕು ಜನ ಜಾಗೃತಿ ವೇದಿಕೆ ಅಧ್ಯಕ್ಷರಾಗಿ ಕಳಂಜ ವಿಶ್ವನಾಥ ರೈ ಅವರನ್ನು ಆಯ್ಕೆ ಮಾಡಲಾಯಿತು. ಗುತ್ತಿಗಾರು ವಲಯಾಧ್ಯಕ್ಷ ರಾಗಿ ರಾಜಾರಾಮ್ ಭಟ್ ಬೆಟ್ಟ, ಪಂಜ ವಲಯಾಧ್ಯಕ್ಷ ರಾಗಿ ಮೋನಪ್ಪ ಗೌಡ, ಬೆಳ್ಳಾರೆ ವಲಯಾಧ್ಯಕ್ಷ ರಾಗಿ ಕೂಸಪ್ಪ ಗೌಡ ಮುಗುಪ್ಪು, ಸುಬ್ರಹ್ಮಣ್ಯ ವಲಯಾಧ್ಯಕ್ಷ ರಾಗಿ ಸತೀಶ್ ಕೂಜುಗೋಡು, ಜಾಲ್ಸೂರು ವಲಯಾಧ್ಯಕ್ಷ ರಾಗಿ ಜಯರಾಮ ರೈ, ಸಂಪಾಜೆ ವಲಯಾಧ್ಯಕ್ಷ ರಾಗಿ ಲೋಕನಾಥ್ ಅಮೆಚೂರ್, ಸುಳ್ಯ ವಲಯಾಧ್ಯಕ್ಷ ರಾಗಿ ಸುರೇಶ್ ಕಣೆಮರಡ್ಕ ಆಯ್ಕೆಯಾದರು.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…