ಸುಳ್ಯ: ಸುಳ್ಯ ತಾಲೂಕು ಜನ ಜಾಗೃತಿ ವೇದಿಕೆ ಮಹಾಸಭೆ ಇತ್ತೀಚೆಗೆ ತಾಲೂಕು ಯೋಜನಾಧಿಕಾರಿಗಳ ಕಚೇರಿ ಯಲ್ಲಿ ನಡೆಯಿತು.
ಸಭೆಯಲ್ಲಿ ತಾಲೂಕು ಜನ ಜಾಗೃತಿ ವೇದಿಕೆ ಅಧ್ಯಕ್ಷರಾಗಿ ಕಳಂಜ ವಿಶ್ವನಾಥ ರೈ ಅವರನ್ನು ಆಯ್ಕೆ ಮಾಡಲಾಯಿತು. ಗುತ್ತಿಗಾರು ವಲಯಾಧ್ಯಕ್ಷ ರಾಗಿ ರಾಜಾರಾಮ್ ಭಟ್ ಬೆಟ್ಟ, ಪಂಜ ವಲಯಾಧ್ಯಕ್ಷ ರಾಗಿ ಮೋನಪ್ಪ ಗೌಡ, ಬೆಳ್ಳಾರೆ ವಲಯಾಧ್ಯಕ್ಷ ರಾಗಿ ಕೂಸಪ್ಪ ಗೌಡ ಮುಗುಪ್ಪು, ಸುಬ್ರಹ್ಮಣ್ಯ ವಲಯಾಧ್ಯಕ್ಷ ರಾಗಿ ಸತೀಶ್ ಕೂಜುಗೋಡು, ಜಾಲ್ಸೂರು ವಲಯಾಧ್ಯಕ್ಷ ರಾಗಿ ಜಯರಾಮ ರೈ, ಸಂಪಾಜೆ ವಲಯಾಧ್ಯಕ್ಷ ರಾಗಿ ಲೋಕನಾಥ್ ಅಮೆಚೂರ್, ಸುಳ್ಯ ವಲಯಾಧ್ಯಕ್ಷ ರಾಗಿ ಸುರೇಶ್ ಕಣೆಮರಡ್ಕ ಆಯ್ಕೆಯಾದರು.
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…
ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…
ರಾಜ್ಯದ ಕೆಲವೆಡೆ ಮಳೆಯಾದರೂ, ಕರಾವಳಿಯಲ್ಲಿ ಮುಂದಿನ ಐದು ದಿನ ಬಿಸಿ ಮತ್ತು ತೇವಾಂಶ…
ರಾಜ್ಯದಲ್ಲಿ ಸಿಡಿಲು ಬಡಿತದಿಂದ 1,026 ಸಾವುಗಳು ದಾಖಲಾಗಿದೆ. ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ…
ರಕ್ಷಾ ಆಯುರ್ವೇದವು ಏಪ್ರಿಲ್ 24ರಂದು ಸ್ವರ್ಣಪ್ರಾಶನ ಕಾರ್ಯಕ್ರಮ ಆಯೋಜಿಸಿದೆ. ಇದು ಮಕ್ಕಳ ರೋಗ…
ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…