ಸುಳ್ಯ: ಸುಳ್ಯ ತಾಲೂಕು ಜನ ಜಾಗೃತಿ ವೇದಿಕೆ ಮಹಾಸಭೆ ಇತ್ತೀಚೆಗೆ ತಾಲೂಕು ಯೋಜನಾಧಿಕಾರಿಗಳ ಕಚೇರಿ ಯಲ್ಲಿ ನಡೆಯಿತು.
ಸಭೆಯಲ್ಲಿ ತಾಲೂಕು ಜನ ಜಾಗೃತಿ ವೇದಿಕೆ ಅಧ್ಯಕ್ಷರಾಗಿ ಕಳಂಜ ವಿಶ್ವನಾಥ ರೈ ಅವರನ್ನು ಆಯ್ಕೆ ಮಾಡಲಾಯಿತು. ಗುತ್ತಿಗಾರು ವಲಯಾಧ್ಯಕ್ಷ ರಾಗಿ ರಾಜಾರಾಮ್ ಭಟ್ ಬೆಟ್ಟ, ಪಂಜ ವಲಯಾಧ್ಯಕ್ಷ ರಾಗಿ ಮೋನಪ್ಪ ಗೌಡ, ಬೆಳ್ಳಾರೆ ವಲಯಾಧ್ಯಕ್ಷ ರಾಗಿ ಕೂಸಪ್ಪ ಗೌಡ ಮುಗುಪ್ಪು, ಸುಬ್ರಹ್ಮಣ್ಯ ವಲಯಾಧ್ಯಕ್ಷ ರಾಗಿ ಸತೀಶ್ ಕೂಜುಗೋಡು, ಜಾಲ್ಸೂರು ವಲಯಾಧ್ಯಕ್ಷ ರಾಗಿ ಜಯರಾಮ ರೈ, ಸಂಪಾಜೆ ವಲಯಾಧ್ಯಕ್ಷ ರಾಗಿ ಲೋಕನಾಥ್ ಅಮೆಚೂರ್, ಸುಳ್ಯ ವಲಯಾಧ್ಯಕ್ಷ ರಾಗಿ ಸುರೇಶ್ ಕಣೆಮರಡ್ಕ ಆಯ್ಕೆಯಾದರು.
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…