ಸುಳ್ಯ: ಸುಳ್ಯ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಮುರಳಿ ಅಡ್ಡನಪಾರೆ ಆಯ್ಕೆಯಾದರು.
ತಾಲೂಕು ಪತ್ರಕರ್ತರ ಮಹಾಸಭೆ ಶುಕ್ರವಾರ ಪ್ರೆಸ್ ಕ್ಲಬ್ ನಲ್ಲಿ ಸಂಘದ ಅಧ್ಯಕ್ಷ ತೇಜೇಶ್ವರ ಕುಂದಲ್ಪಾಡಿ ಅಧ್ಯಕ್ಷತೆಯಲ್ಲಿ ನಡೆಯಿತು.
ಈ ಸಂದರ್ಭ ನೂತನ ಸಮಿತಿಯ ಪದಾಧಿಕಾರಿಗಳ ಆಯ್ಕೆ ನಡೆಯಿತು.
ನೂತನ ಕಾರ್ಯದರ್ಶಿಯಾಗಿ ಗಿರೀಶ್ ಅಡ್ಪಂಗಾಯ, ಕೋಶಾಧಿಕಾರಿಯಾಗಿ ಸತೀಶ್ ಹೊದ್ದೆಟ್ಟಿ ಆಯ್ಕೆಯಾದರು.
ಈ ಸಂದರ್ಭ ಗಂಗಾಧರ ಕಲ್ಲಪ್ಪಳ್ಳಿ, ಲೋಕೇಶ್ ಪೆರ್ಲಂಪಾಡಿ ವೇದಿಕೆಯಲ್ಲಿದ್ದರು.
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…
ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…
ಉತ್ತರ ಪ್ರದೇಶ ಸರ್ಕಾರವು ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳನ್ನು ಪೂರೈಸಲು…
ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…
ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…