ಸುದ್ದಿಗಳು

ಸುಳ್ಯ ತಾಲೂಕು ಮುಖ್ಯ ಶಿಕ್ಷಕರ ಹಾಗೂ ಪ್ರಾಂಶುಪಾಲರ ಸಮಾವೇಶ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಸುಳ್ಯ ತಾಲೂಕು ಮುಖ್ಯಶಿಕ್ಷಕರ ಹಾಗೂ ಪ್ರಾಂಶುಪಾಲರ ಸಮಾವೇಶ ಮತ್ತು ಸನ್ಮಾನ ಕಾರ್ಯಕ್ರಮ ಎಲಿಮಲೆ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.

Advertisement
Advertisement

ನಿವೃತ್ತ ಪ್ರಾಂಶುಪಾಲರಾದ ಚಿದಾನಂದ ಎಂ ಮತ್ತು ಯು ಸು ಗೌ ಅವರನ್ನು ಕೆ ಆರ್ ಗಂಗಾಧರ ಸನ್ಮಾನಿಸಿ ನಿವೃತ್ತಿ ಆದವರು ಪ್ರವೃತ್ತಿಯನ್ನು ಇನ್ನೂ ಕೂಡಾ ಮುಂದುವರಿಸಬೇಕೆಂದು ಕರೆ ನೀಡಿದರು. ಶ್ರೀಕೃಷ್ಣ ಉಪಾಧ್ಯಾಯ ಮುಖ್ಯ ಭಾಷಣ ಮಾಡಿದರು. ವೇದಿಕೆಯಲ್ಲಿ ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಪುರುಷೋತ್ತಮ ಕಜೆ , ಮುಖ್ಯ ಶಿಕ್ಷಕ ಚಂದ್ರಶೇಖರ ಪೇರಾಲ್ ಉಪಸ್ಥಿತರಿದ್ದರು. ಚಿದಾನಂದ ಅಧ್ಯಕ್ಷತೆ ವಹಿಸಿದ್ದರು.

ಸಂಘದ ಕಾರ್ಯದರ್ಶಿ ಎಂ.ಎಸ್. ಶಿವರಾಮ ಶಾಸ್ತ್ರಿ ಸ್ವಾಗತಿಸಿ, ಸಹ ಕಾರ್ಯದರ್ಶಿ ಚಿದಾನಂದ ಕೇನಾಜೆ ವಂದಿಸಿದರು. ಸನ್ಮಾನಿತರನ್ನು ಯಶವಂತ ರೈ ಹಾಗೂ ಉಮಾಕುಮಾರಿ ಬೆಳ್ಳಾರೆ ಪರಿಚಯಿಸಿದರು. ಆನಂದ್ ವೈ ಎ.ಕಾರ್ಯಕ್ರಮ ನಿರೂಪಿಸಿದರು.

ಬಳಿಕ ನಡೆದ ಮಹಾಸಭೆಯಲ್ಲಿ ನೂತನ ಪದನಿಮಿತ್ತ ಅಧ್ಯಕ್ಷರಾಗಿ ಸ ಪ ಪೂ ಕಾಲೇಜು ಪ್ರಾಂಶುಪಾಲ ಮೋಹನ್ ಹಾಗೂ ಕಾರ್ಯದರ್ಶಿಯಾಗಿ ಸುಬ್ರಹ್ಮಣ್ಯ ದುಗಲಡ್ಕ, ಉಪಾಧ್ಯಕ್ಷರಾಗಿ ಪ್ರಭಾಕರ ಕಿರಿಭಾಗ ಮತ್ತು ನಳಿನಿ ಗಾಂಧಿನಗರ, ಸಹಕಾರ್ಯದರ್ಶಿಯಾಗಿ ಅಮರನಾಥ್ ಇವರನ್ನು ಆಯ್ಕೆ ಮಾಡಲಾಯಿತು.

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರಾಟದ ದಾರಿಗಳು ಯಾವುದೆಲ್ಲಾ…?

ಬೆಳೆಗಾರರು ಸಹಕಾರಿ ಸಂಸ್ಥೆಗಳು ಮತ್ತು ಬೆಳೆಗಾರದ್ದೇ ಆದ ಇತರ ಸಂಸ್ಥೆಗಳ ಮೂಲಕ ವ್ಯವಹಾರ…

13 minutes ago

ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ | ಕೃಷಿಕರಿಗೆ ಹೇಗೆ ಪ್ರಯೋಜನವಾಗುತ್ತಿದೆ…?

ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ ಜಾರಿಯಾಗಿ ವರ್ಷಗಳು ಕೆಲವು ಉರುಳಿದವು. ಇಂದಿಗೂ…

31 minutes ago

ಸಕಲ ಸಂಕಷ್ಟಗಳನ್ನು ಮಾಯ ಮಾಡ್ತಾಳೆ ಈ ಉಕ್ಕಡ ಮಾರಮ್ಮ | ಆಷಾಡ ಶುಕ್ರವಾರ ಈ ದೇವಿಯನ್ನು ಈ ರೀತಿ ಪೂಜಿಸಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

53 minutes ago

ಬೆಳೆವಿಮೆ ಯೋಜನೆ | ರೈತರಿಗೆ ತೋಟಗಾರಿಕಾ ಇಲಾಖೆ ಸೂಚನೆ

ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ…

8 hours ago

41 ವರ್ಷಗಳ ಬಳಿಕ ಭಾರತದ ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳ ಅಂತರಿಕ್ಷ ಯಾನ

ಬಹುನಿರೀಕ್ಷಿತ ಆಕ್ಸಿಯಮ್​ ಮಿಷನ್​-4 ಇಂದು ಭಾರತೀಯ ಕಾಲಮಾನ ಮಧ್ಯಾಹ್ನ 12 ಗಂಟೆ 1ನಿಮಿಷಕ್ಕೆ…

13 hours ago

ದೇಶದ ಬಡತನ ಪ್ರಮಾಣ ಗಣನೀಯ ಇಳಿಕೆ

ಕಳೆದ 11 ವರ್ಷಗಳಲ್ಲಿ ದೇಶದ ಬಡತನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ ಎಂದು ಕೇಂದ್ರ…

15 hours ago