ಸುಳ್ಯ: ಸುಳ್ಯ ತಾಲೂಕು ಯಾದವ ಸಭಾ ಯುವ ವೇದಿಕೆ ವತಿಯಿಂದ ಕಿಟ್ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಯುವ ವೇದಿಕೆಯ ಅಧ್ಯಕ್ಷ ಪ್ರಕಾಶ್ ಕಿಲಾರ್ ಕಜೆ, ಉಪಾಧ್ಯಕ್ಷೆ ಸಾವಿತ್ರಿ ಕಣೆಮರಡ್ಕ, ಕಾರ್ಯದರ್ಶಿ ವಿನೋದ್ ಕೊಯಿಂಗಾಜೆ ,ಪ್ರಣೀತ್ ಕಣಕ್ಕೂರು ಅನಿಲ್ ಅಕ್ಕಪ್ಪಾಡಿ ರೋಹಿತ್ ಅಕ್ಕಪ್ಪಾಡಿ ಉಪಸ್ಥಿತರಿದ್ದರು.
ತಾಲೂಕಿನಾದ್ಯಂತ ಸುಮಾರು 60 ಬಡಕುಟುಂಬಗಳನ್ನು ಆಯ್ಕೆ ಮಾಡಿ ದಿನಸಿ ಸಾಮಾಗ್ರಿಗಳ ಕಿಟ್ ವಿತರಿಸಲಾಯಿತು.
ಎಲ್ಲಾ ರೀತಿಯಿಂದಲೂ ಸಹಕರಿಸಿದ ದಾನಿಗಳಿಗೆ ತಾಲೂಕು ಯಾದವ ಸಭಾ ಯುವ ವೇದಿಕೆ ವತಿಯಿಂದ ಕೃತಜ್ಞತೆ ಸಲ್ಲಿಸಲಾಗುತ್ತದೆ ಎಂದು ಯುವ ವೇದಿಕೆಯ ಅಧ್ಯಕ್ಷ ಪ್ರಕಾಶ್ ಕಿಲಾರ್ ಕಜೆ ತಿಳಿಸಿದ್ದಾರೆ.
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…
ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…
ಉತ್ತರ ಪ್ರದೇಶ ಸರ್ಕಾರವು ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳನ್ನು ಪೂರೈಸಲು…
ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…