ಸುಳ್ಯ: ಸುಳ್ಯ ತಾಲೂಕು ಯಾದವ ಸಭಾ ಯುವ ವೇದಿಕೆ ವತಿಯಿಂದ ಕಿಟ್ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಯುವ ವೇದಿಕೆಯ ಅಧ್ಯಕ್ಷ ಪ್ರಕಾಶ್ ಕಿಲಾರ್ ಕಜೆ, ಉಪಾಧ್ಯಕ್ಷೆ ಸಾವಿತ್ರಿ ಕಣೆಮರಡ್ಕ, ಕಾರ್ಯದರ್ಶಿ ವಿನೋದ್ ಕೊಯಿಂಗಾಜೆ ,ಪ್ರಣೀತ್ ಕಣಕ್ಕೂರು ಅನಿಲ್ ಅಕ್ಕಪ್ಪಾಡಿ ರೋಹಿತ್ ಅಕ್ಕಪ್ಪಾಡಿ ಉಪಸ್ಥಿತರಿದ್ದರು.
ತಾಲೂಕಿನಾದ್ಯಂತ ಸುಮಾರು 60 ಬಡಕುಟುಂಬಗಳನ್ನು ಆಯ್ಕೆ ಮಾಡಿ ದಿನಸಿ ಸಾಮಾಗ್ರಿಗಳ ಕಿಟ್ ವಿತರಿಸಲಾಯಿತು.
ಎಲ್ಲಾ ರೀತಿಯಿಂದಲೂ ಸಹಕರಿಸಿದ ದಾನಿಗಳಿಗೆ ತಾಲೂಕು ಯಾದವ ಸಭಾ ಯುವ ವೇದಿಕೆ ವತಿಯಿಂದ ಕೃತಜ್ಞತೆ ಸಲ್ಲಿಸಲಾಗುತ್ತದೆ ಎಂದು ಯುವ ವೇದಿಕೆಯ ಅಧ್ಯಕ್ಷ ಪ್ರಕಾಶ್ ಕಿಲಾರ್ ಕಜೆ ತಿಳಿಸಿದ್ದಾರೆ.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…