ಸುಳ್ಯ: ಸುಳ್ಯ ತಾಲೂಕು ಯಾದವ ಸಭಾ ಯುವ ವೇದಿಕೆ ವತಿಯಿಂದ ಕಿಟ್ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಯುವ ವೇದಿಕೆಯ ಅಧ್ಯಕ್ಷ ಪ್ರಕಾಶ್ ಕಿಲಾರ್ ಕಜೆ, ಉಪಾಧ್ಯಕ್ಷೆ ಸಾವಿತ್ರಿ ಕಣೆಮರಡ್ಕ, ಕಾರ್ಯದರ್ಶಿ ವಿನೋದ್ ಕೊಯಿಂಗಾಜೆ ,ಪ್ರಣೀತ್ ಕಣಕ್ಕೂರು ಅನಿಲ್ ಅಕ್ಕಪ್ಪಾಡಿ ರೋಹಿತ್ ಅಕ್ಕಪ್ಪಾಡಿ ಉಪಸ್ಥಿತರಿದ್ದರು.
ತಾಲೂಕಿನಾದ್ಯಂತ ಸುಮಾರು 60 ಬಡಕುಟುಂಬಗಳನ್ನು ಆಯ್ಕೆ ಮಾಡಿ ದಿನಸಿ ಸಾಮಾಗ್ರಿಗಳ ಕಿಟ್ ವಿತರಿಸಲಾಯಿತು.
ಎಲ್ಲಾ ರೀತಿಯಿಂದಲೂ ಸಹಕರಿಸಿದ ದಾನಿಗಳಿಗೆ ತಾಲೂಕು ಯಾದವ ಸಭಾ ಯುವ ವೇದಿಕೆ ವತಿಯಿಂದ ಕೃತಜ್ಞತೆ ಸಲ್ಲಿಸಲಾಗುತ್ತದೆ ಎಂದು ಯುವ ವೇದಿಕೆಯ ಅಧ್ಯಕ್ಷ ಪ್ರಕಾಶ್ ಕಿಲಾರ್ ಕಜೆ ತಿಳಿಸಿದ್ದಾರೆ.
ವಯನಾಡಿನ ಕಲ್ಲಾಡಿ ಸುರಂಗ ಕಾಮಗಾರಿ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿ ಓರ್ವ ಮೃತಪಟ್ಟಿದ್ದು, ಏಳು…
ವಯನಾಡಿನ ಮೆಪ್ಪಾಡಿ ಸಮೀಪ ಸುರಂಗ ಯೋಜನಾ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಹಲವರು ಸಿಲುಕಿರುವ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಮಳೆ ಮುಂದುವರಿಯಲಿದ್ದು, ಜುಲೈ 11ರಿಂದ ರಾಜ್ಯಾದ್ಯಂತ ಮಳೆಯ…
ತೂಗುಸೇತುವೆಗಳ ಮೂಲಕ ಸಾವಿರಾರು ಗ್ರಾಮಗಳ ಬದುಕನ್ನು ಜೋಡಿಸಿದ ಪದ್ಮಶ್ರೀ ಡಾ. ಗಿರೀಶ್ ಭಾರದ್ವಾಜ್ಗೆ…
ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…
ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…