ಸುಳ್ಯ ತಾಲೂಕು ಸಅದೀಸ್ ಸಂಗಮ ಹಾಗು ಸಅದಿಯ್ಯ ಸಮ್ಮೇಳನ ಪ್ರಚಾರ ಪೂರ್ವಭಾವಿ ಸಭೆ

October 9, 2019
1:07 PM

ಸುಳ್ಯ: ದಕ್ಷಿಣ ಭಾರತದ ಪ್ರತಿಷ್ಠಿತ ಸಮನ್ವಯ ವಿದ್ಯಾಸಮುಚ್ಚಯ ಜಾಮಿಯ್ಯ ಸಅದಿಯ್ಯ ಅರಬಿಯ್ಯ, ದೇಳಿ, ಕಾಸರಗೋಡು ಇದರ ಸುವರ್ಣ ಮಹೋತ್ಸವದ ಪ್ರಚಾರ ಪೂರ್ವಭಾವಿ ಸಭೆ ಹಾಗು ಸುಳ್ಯ ತಾಲೂಕು ಸಅದೀಸ್ ಸಂಗಮವು, ತಾಲೂಕು ಸಅದೀಸ್ ಅಧ್ಯಕ್ಷರಾದ ಯು.ಎಸ್. ಕುಞ್ಞಿಕ್ಕೋಯ ತಙಳ್ ಸಅದಿ ಯವರ ಅಧ್ಯಕ್ಷತೆಯಲ್ಲಿ ಸುಳ್ಯ ಸುನ್ನಿ ಸೆಂಟರ್ ನಲ್ಲಿ ನಡೆಯಿತು.

Advertisement
Advertisement

ಸಮಾರಂಭವನ್ನು ಸಯ್ಯಿದ್ ತ್ವಾಹಿರ್ ತಙಳ್ ಸಅದಿ ಉದ್ಘಾಟಿಸಿದರು. ಅಬ್ದುಲ್ಲಾಹಿ ಸಅದಿ ಅಜ್ಜಾವರ ವಿಷಯ ಮಂಡಿಸಿ ಮಾತನಾಡಿದರು. ಸಅದಿಯ್ಯ ಸಮ್ಮೇಳನ ಯಶಸ್ವಿಗೊಳಿಸುವ ನಿಟ್ಟಿನಲ್ಲಿ, ತಾಲೂಕಿನಾದ್ಯಂತ ಸಮ್ಮೇಳನ ಪ್ರಚಾರ ಕಾರ್ಯವನ್ನು ಕೈಗೊಳ್ಳಲು ತೀರ್ಮಾನಿಸಲಾಯಿತು.

ಚರ್ಚೆಯಲ್ಲಿ ಸಅದೀಸ್ ನಾಯಕರಾದ ಜಿ.ಎಸ್.ಅಬ್ದುಲ್ ಕಾದರ್ ಸಅದಿ ಅಜ್ಜಾವರ, ಹನೀಫ್ ಸಅದಿ ಪಂಜಿಕ್ಕಲ್, ಅಬ್ದುರ್ರಹ್ಮಾನ್ ಸಅದಿ ಕನಕಮಜಲು, ನೌಫಲ್ ಸಅದಿ ಜಾಲ್ಸೂರ್, ಸಿದ್ದೀಖ್ ಸಅದಿ ಎಣ್ಮೂರ್, ಉಬೈದ್ ಸಅದಿ ಅಡ್ಕಾರ್, ಹಸನ್ ಸಅದಿ ಪೈಂಬೆಚ್ಚಾಲು, ಇರ್ಷಾದ್ ಸ ಅದಿ ಎಣ್ಮೂರ್, ಸಿರಾಜ್ ಸಅದಿ ಅಲೆಕ್ಕಾಡಿ ಮೊದಲಾದವರು ಭಾಗವಹಿಸಿದರು. ಅಬ್ದುಲ್ಲಾಹಿ ಸಅದಿ ಸ್ವಾಗತಿಸಿ, ವಂದಿಸಿದರು.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಈ 4 ರಾಶಿಗೆ ಒಂಟಿ ಒಂಟಿಯಾಗಿರುವುದೇ ಇಷ್ಟ, ಫ್ರೆಂಡ್ಸೂ ಬೇಡ, ಫ್ಯಾಮಿಲಿಯವ್ರೂ ಬೇಡ
June 27, 2025
9:56 AM
by: ದ ರೂರಲ್ ಮಿರರ್.ಕಾಂ
ಮಲೆ ಮಹದೇಶ್ವರ ಅರಣ್ಯದಲ್ಲಿ 4 ಹುಲಿಗಳ ಅಸಹಜ ಸಾವು | ತನಿಖೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶ
June 27, 2025
6:38 AM
by: The Rural Mirror ಸುದ್ದಿಜಾಲ
ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆ | ರಾಜ್ಯದ ಪ್ರಮುಖ ನದಿ ನೀರಿನ ಒಳ ಹರಿವಿನ ಪ್ರಮಾಣ ಹೆಚ್ಚಳ
June 27, 2025
6:31 AM
by: ದ ರೂರಲ್ ಮಿರರ್.ಕಾಂ
ಕೃಷಿ ಮತ್ತು ಆಹಾರೋತ್ಪನ್ನ ವಲಯದಲ್ಲಿ ಹೂಡಿಕೆಗೆ ಅವಕಾಶ
June 27, 2025
6:26 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group