ಸುಳ್ಯ ತಾಲೂಕು ಸಅದೀಸ್ ಸಂಗಮ ಹಾಗು ಸಅದಿಯ್ಯ ಸಮ್ಮೇಳನ ಪ್ರಚಾರ ಪೂರ್ವಭಾವಿ ಸಭೆ

October 9, 2019
1:07 PM

ಸುಳ್ಯ: ದಕ್ಷಿಣ ಭಾರತದ ಪ್ರತಿಷ್ಠಿತ ಸಮನ್ವಯ ವಿದ್ಯಾಸಮುಚ್ಚಯ ಜಾಮಿಯ್ಯ ಸಅದಿಯ್ಯ ಅರಬಿಯ್ಯ, ದೇಳಿ, ಕಾಸರಗೋಡು ಇದರ ಸುವರ್ಣ ಮಹೋತ್ಸವದ ಪ್ರಚಾರ ಪೂರ್ವಭಾವಿ ಸಭೆ ಹಾಗು ಸುಳ್ಯ ತಾಲೂಕು ಸಅದೀಸ್ ಸಂಗಮವು, ತಾಲೂಕು ಸಅದೀಸ್ ಅಧ್ಯಕ್ಷರಾದ ಯು.ಎಸ್. ಕುಞ್ಞಿಕ್ಕೋಯ ತಙಳ್ ಸಅದಿ ಯವರ ಅಧ್ಯಕ್ಷತೆಯಲ್ಲಿ ಸುಳ್ಯ ಸುನ್ನಿ ಸೆಂಟರ್ ನಲ್ಲಿ ನಡೆಯಿತು.

Advertisement

ಸಮಾರಂಭವನ್ನು ಸಯ್ಯಿದ್ ತ್ವಾಹಿರ್ ತಙಳ್ ಸಅದಿ ಉದ್ಘಾಟಿಸಿದರು. ಅಬ್ದುಲ್ಲಾಹಿ ಸಅದಿ ಅಜ್ಜಾವರ ವಿಷಯ ಮಂಡಿಸಿ ಮಾತನಾಡಿದರು. ಸಅದಿಯ್ಯ ಸಮ್ಮೇಳನ ಯಶಸ್ವಿಗೊಳಿಸುವ ನಿಟ್ಟಿನಲ್ಲಿ, ತಾಲೂಕಿನಾದ್ಯಂತ ಸಮ್ಮೇಳನ ಪ್ರಚಾರ ಕಾರ್ಯವನ್ನು ಕೈಗೊಳ್ಳಲು ತೀರ್ಮಾನಿಸಲಾಯಿತು.

ಚರ್ಚೆಯಲ್ಲಿ ಸಅದೀಸ್ ನಾಯಕರಾದ ಜಿ.ಎಸ್.ಅಬ್ದುಲ್ ಕಾದರ್ ಸಅದಿ ಅಜ್ಜಾವರ, ಹನೀಫ್ ಸಅದಿ ಪಂಜಿಕ್ಕಲ್, ಅಬ್ದುರ್ರಹ್ಮಾನ್ ಸಅದಿ ಕನಕಮಜಲು, ನೌಫಲ್ ಸಅದಿ ಜಾಲ್ಸೂರ್, ಸಿದ್ದೀಖ್ ಸಅದಿ ಎಣ್ಮೂರ್, ಉಬೈದ್ ಸಅದಿ ಅಡ್ಕಾರ್, ಹಸನ್ ಸಅದಿ ಪೈಂಬೆಚ್ಚಾಲು, ಇರ್ಷಾದ್ ಸ ಅದಿ ಎಣ್ಮೂರ್, ಸಿರಾಜ್ ಸಅದಿ ಅಲೆಕ್ಕಾಡಿ ಮೊದಲಾದವರು ಭಾಗವಹಿಸಿದರು. ಅಬ್ದುಲ್ಲಾಹಿ ಸಅದಿ ಸ್ವಾಗತಿಸಿ, ವಂದಿಸಿದರು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

SSLC ಪಾಸ್ ಮಾಡಿದವರಿಗೆ ಸುವರ್ಣಾವಕಾಶ..! ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ
April 24, 2026
7:30 AM
by: ಮಿರರ್‌ ಡೆಸ್ಕ್
13 ಟನ್ ಅಕ್ರಮ ಅಡಿಕೆ ವಶ : ಕರಾವಳಿ ರಕ್ಷಣಾ ಪಡೆಯ ದಾಳಿ
April 24, 2026
7:24 AM
by: ಮಿರರ್‌ ಡೆಸ್ಕ್
ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ
April 23, 2026
3:10 PM
by: ಮಿರರ್‌ ಡೆಸ್ಕ್
ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ
April 23, 2026
2:48 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror